ಬಿಬಿಎಂಪಿ ಮೇಲೆ ಹೈಕೋರ್ಟ್ ಗರಂ ಯಾಕೆ?

Webdunia
ಶನಿವಾರ, 19 ಫೆಬ್ರವರಿ 2022 (07:30 IST)
ಬೆಂಗಳೂರು : ಬಿಬಿಎಂಪಿಯ ಎಡವಟ್ಟಿನಿಂದ ಬೆಂಗಳೂರಿನಲ್ಲಿ ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ.
 
ಸಿಕ್ಕ ಸಿಕ್ಕ ಕಡೆಯಲೆಲ್ಲಾ ಗುಂಡಿಯಿಂದ ತುಂಬಿ ತುಳುಕುತ್ತಾ ಇದೆ ಬೆಂಗಳೂರಿನ ರಸ್ತೆಗಳು. ಇದರಿಂದ ಗರಂ ಆದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಭಾಕರ್ ಗೆ ಛೀಮಾರಿ ಹಾಕಿದೆ.

ನಿಮಗೆ ಗುಂಡಿ ಮುಚ್ಚೋಕೆ ಸಾಧ್ಯವಾಗದೇ ಇದ್ದರೆ ನಾನೇ ಮಿಲಿಟರಿ ಕರೆಸ್ತೇನೆ ಅಂತ ಬೇಸರ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪದೇ ಪದೇ ರಸ್ತೆ ಕಿತ್ತು ಹೋಗೋದಕ್ಕೂ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಡಿಕೆಶಿ ಮನೆಗೆ ಬೊಕ್ಕೆ ಹಿಡಿದು ಬರುತ್ತಿರುವ ಬೆಂಬಲಿಗರು, ಮತ್ತೊಂದೆಡೆ ಬಿಕೋ ಎನ್ನುತ್ತಿರುವ ವಿಧಾನಸಭೆಯ 323 ಕೊಠಡಿ

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments