Webdunia - Bharat's app for daily news and videos

Install App

ಬಿಬಿಎಂಪಿ ಮೇಲೆ ಹೈಕೋರ್ಟ್ ಗರಂ ಯಾಕೆ?

Webdunia
ಶನಿವಾರ, 19 ಫೆಬ್ರವರಿ 2022 (07:30 IST)
ಬೆಂಗಳೂರು : ಬಿಬಿಎಂಪಿಯ ಎಡವಟ್ಟಿನಿಂದ ಬೆಂಗಳೂರಿನಲ್ಲಿ ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ.
 
ಸಿಕ್ಕ ಸಿಕ್ಕ ಕಡೆಯಲೆಲ್ಲಾ ಗುಂಡಿಯಿಂದ ತುಂಬಿ ತುಳುಕುತ್ತಾ ಇದೆ ಬೆಂಗಳೂರಿನ ರಸ್ತೆಗಳು. ಇದರಿಂದ ಗರಂ ಆದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಭಾಕರ್ ಗೆ ಛೀಮಾರಿ ಹಾಕಿದೆ.

ನಿಮಗೆ ಗುಂಡಿ ಮುಚ್ಚೋಕೆ ಸಾಧ್ಯವಾಗದೇ ಇದ್ದರೆ ನಾನೇ ಮಿಲಿಟರಿ ಕರೆಸ್ತೇನೆ ಅಂತ ಬೇಸರ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪದೇ ಪದೇ ರಸ್ತೆ ಕಿತ್ತು ಹೋಗೋದಕ್ಕೂ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಮುಂದಿನ ಸುದ್ದಿ
Show comments