ಹೈಕೋರ್ಟ್ ಕೆಂಡಾಮಂಡಲ !?

Webdunia
ಬುಧವಾರ, 12 ಜನವರಿ 2022 (12:03 IST)
ಬೆಂಗಳೂರು : ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲಗೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾವುದೇ ಉತ್ತರ ನೀಡದೇ ಮೌನಕ್ಕೆ ಜಾರಿದ್ದಾರೆ.

ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ನಡೆಸುತ್ತಿದ್ದೀರಿ ಎಂದು ಕೋರ್ಟ್ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 

ನಿಮಗೆ ಜ್ವರ ಬಂದಿದೆ, ಅದಕ್ಕೆ ಮೌನ ವಹಿಸಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ, ಏನು ಬೇಕಾದರೂ ಹೇಳಿಕೊಳ್ಳಲಿ ಎಂಬಂತೆ ಕೈ ಸನ್ನೆ ಮೂಲಕವೇ ಪ್ರತಿಕ್ರಿಯಿಸಿ ಮುಂದಕ್ಕೆ ಹೋಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪಾದಯಾತ್ರೆ ಜೊತೆಗೆ ಮೌನಾಚರಣೆಯನ್ನೂ ಮಾಡುತ್ತಿದ್ದಾರೆ. 

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments