ಬಿಬಿಎಂಪಿಗೆ ಹೈಕೋರ್ಟ್ ಎಚ್ಚರಿಕೆ

Webdunia
ಭಾನುವಾರ, 6 ಮಾರ್ಚ್ 2022 (07:34 IST)
ಬೆಂಗಳೂರು : ರಸ್ತೆ ಗುಂಡಿ ವಿಚಾರವಾಗಿ ಬಿಬಿಎಂಪಿ ಮತ್ತೊಮ್ಮೆ ಹೈಕೋರ್ಟ್ ಸಿಟ್ಟಿಗೆ ಗುರಿಯಾಗಿದೆ.

ಬಿಬಿಎಂಪಿ ಇಂಜಿನಿಯರ್ಗಳನ್ನೇ ಬದಲಿಸಲು ಸರ್ಕಾರಕ್ಕೆ ಸೂಚಿಸುತ್ತೇವೆ ಅಂತ ನ್ಯಾಯಪೀಠ ಎಚ್ಚರಿಕೆ ನೀಡಿದೆ.

ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ. ಜನ ಬಲಿಯಾಗೋದು ಕಡಿಮೆಯಾಗುತ್ತಿಲ್ಲ ಎಂದು ಹೇಳಿ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಹೈಕೋರ್ಟ್ ಎಚ್ಚರಿಕೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ರಸ್ತೆ ಗುಣಮಟ್ಟದಲ್ಲಿ ರಾಜಿ ಆಗುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸ್ತೇವೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಮಾರ್ಚ್ 15 ರೊಳಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

Dr ಕೃತಿಕಾ ರೆಡ್ಡಿ: ಪತ್ನಿಗೆ ಇಂಜೆಕ್ಷನ್ ಚುಚ್ಚಿ ಸಾಯಿಸಿದ ವೈದ್ಯನ ಕೃತ್ಯ ಬಯಲಾಗಿದ್ದು ಹೇಗೆ ಗೊತ್ತಾ

ಅಫ್ಗಾನಿಸ್ತಾನ ಮೇಲೆ ಮತ್ತೇ ಪ್ರತೀಕಾರ ತೀರಿಸಿಕೊಂಡ ಪಾಕ್‌, ಗಡಿಯಲ್ಲಿ ಹೆಚ್ಚಿದ ಸಂಘರ್ಷ

ಮುಂದಿನ ಸುದ್ದಿ
Show comments