Webdunia - Bharat's app for daily news and videos

Install App

ಬಿಬಿಎಂಪಿಗೆ ಹೈಕೋರ್ಟ್ ಎಚ್ಚರಿಕೆ

Webdunia
ಭಾನುವಾರ, 6 ಮಾರ್ಚ್ 2022 (07:34 IST)
ಬೆಂಗಳೂರು : ರಸ್ತೆ ಗುಂಡಿ ವಿಚಾರವಾಗಿ ಬಿಬಿಎಂಪಿ ಮತ್ತೊಮ್ಮೆ ಹೈಕೋರ್ಟ್ ಸಿಟ್ಟಿಗೆ ಗುರಿಯಾಗಿದೆ.

ಬಿಬಿಎಂಪಿ ಇಂಜಿನಿಯರ್ಗಳನ್ನೇ ಬದಲಿಸಲು ಸರ್ಕಾರಕ್ಕೆ ಸೂಚಿಸುತ್ತೇವೆ ಅಂತ ನ್ಯಾಯಪೀಠ ಎಚ್ಚರಿಕೆ ನೀಡಿದೆ.

ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ. ಜನ ಬಲಿಯಾಗೋದು ಕಡಿಮೆಯಾಗುತ್ತಿಲ್ಲ ಎಂದು ಹೇಳಿ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಹೈಕೋರ್ಟ್ ಎಚ್ಚರಿಕೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ರಸ್ತೆ ಗುಣಮಟ್ಟದಲ್ಲಿ ರಾಜಿ ಆಗುವುದಿಲ್ಲ. ಹೈಕೋರ್ಟ್ ಆದೇಶ ಪಾಲಿಸ್ತೇವೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಮಾರ್ಚ್ 15 ರೊಳಗೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments