ಸುಧೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್?

Webdunia
ಮಂಗಳವಾರ, 15 ಮಾರ್ಚ್ 2022 (07:37 IST)
ಉಡುಪಿಯ ಕಾಲೇಜಿನಲ್ಲಿ ಉಂಟಾಗಿದ್ದ ಹಿಜಾಬ್ ವಿವಾದ ರಾಜ್ಯಾದ್ಯಂತ ಹಬ್ಬುತ್ತಿದ್ದಂತೆ ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು.
 
ಮೊದಲು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಕೆಲ ದಿನ ವಿಚಾರಣೆ ನಡೆಸಿತ್ತಾದರೂ, ಧಾರ್ಮಿಕ ಸೂಕ್ಷ್ಮ ಪ್ರಕರಣವಾದ್ದರಿಂದ ವಿಸ್ತೃತ ಪೀಠ ವಿಚಾರಣೆ ನಡೆಸುವ ಅಗತ್ಯವಿದೆಯೆಂದು ಅಭಿಪ್ರಾಯಪಟ್ಟಿತ್ತು.

ಅದರಂತೆ ಮೂವರು ನ್ಯಾಯಮೂರ್ತಿಗಳ ಪೂರ್ಣಪೀಠ ರಚಿಸಲಾಗಿತ್ತು. ಪೂರ್ಣಪೀಠದ ಮುಂದೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ನ ಘಟಾನುಘಟಿ ಹಿರಿಯ ವಕೀಲರು ವಾದ- ಪ್ರತಿವಾದ ಮಂಡಿಸಿದ್ದರು.

ಹಲವು ಸಾಂವಿಧಾನಿಕ, ಧಾರ್ಮಿಕ ಹಾಗೂ ಸೂಕ್ಷ್ಮ ವಿಚಾರಗಳನ್ನು ಒಳಗೊಂಡಿರುವ ಈ ವಿವಾದ ರಾಷ್ಟ್ರ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿತ್ತು.

ಮಧ್ಯಂತರ ಆದೇಶ

ಹಿಜಾಬ್ ನಿರ್ಬಂಧಿಸಿದ ಬಳಿಕ ರಾಜ್ಯದಲ್ಲಿ ಹಲವೆಡೆ ಪ್ರತಿಭಟನೆ, ಗಲಾಟೆ ನಡೆದಿತ್ತು. ಶಾಲಾ-ಕಾಲೇಜುಗಳ ವಾತಾವರಣ ಹದಗೆಟ್ಟಿತ್ತು.

ಹೈಕೋರ್ಟ್ ಫೆ.10ರಂದು ಮಧ್ಯಂತರ ಆದೇಶ ನೀಡಿ, ಅರ್ಜಿಗಳನ್ನು ಇತ್ಯರ್ಥಪಡಿಸುವವರೆಗೂ ಸಮವಸ್ತ್ರ ಸಂಹಿತೆ ಜಾರಿ ಮಾಡಿರುವ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್, ಕೇಸರಿ ಶಾಲು ಸೇರಿ ಯಾವುದೇ ಧಾರ್ಮಿಕ ಸಂಕೇತ ಹೊಂದಿರುವ ಉಡುಪು ಧರಿಸಿ ಹೋಗಬಾರದು ಎಂದು ಸ್ಪಷ್ಟಪಡಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ರಾಜ್ಯದ ಈ ಭಾಗದಲ್ಲಿ ಜುಲೈ 30ರ ವರೆಗೆ ಭಾರೀ ಮಳೆ, ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕರೇ ಮಾದಕ ಜಾಲದ ಡಾನ್‌ಗಳು, ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ

ಭಾರತವನ್ನು ನೇಪಾಳದಂತೆ ಮಾಡುತ್ತೇವೆ, ಪಾರ್ಲಿಮೆಂಟ್ ಕಿತ್ತಾಕ್ತೇವೆ ಎಂದಿದ್ದ ವ್ಯಕ್ತಿ ಜೊತೆ ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ Video

ಮುಂದಿನ ಸುದ್ದಿ
Show comments