Publish Date: Mon, 14 Feb 2022 (07:30 IST)
Updated Date: Mon, 14 Feb 2022 (09:13 IST)
ಬೆಂಗಳೂರು : ಹೈಕೋರ್ಟ್ ಆದೇಶದ ಬೆನ್ನಲ್ಲೇ ಇಂದಿನಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗುತ್ತಿದೆ.
ಶಾಲೆಗಳಿಗೆ ಭದ್ರತೆ ಒದಗಿಸಲಾಗಿದ್ದು, ಮುನ್ನೆಚ್ಚರಿಕೆಯಾಗಿ ಶಾಲೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ಶಾಂತಿಯುತವಾಗಿ ಎಲ್ಲಾ ತರಗತಿ ನಡೆಯಲಿದೆ. ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.