Webdunia - Bharat's app for daily news and videos

Install App

ನಾಳೆ ಹೆದ್ದಾರಿ ಬಂದ್!

Webdunia
ಗುರುವಾರ, 25 ನವೆಂಬರ್ 2021 (19:41 IST)
3 ಕೃಷಿ ಕಾಯ್ದೆಯನ್ನ ಅಧಿಕೃತವಾಗಿ ಹಿಂಪಡೆಯೋದ್ರಾ ಜೊತೆಗೆ ಬೆಂಬಲ ಬೆಲೆ ಖಾತ್ರಿಪಡಿಸುವಂತೆ ಆಗ್ರಹಿಸಿ ರೈತರು ನಾಳೆ ಹೆದ್ದಾರಿಯನ್ನ ಬಂದ್ ಮಾಡಿ ಪ್ರತಿಭಟನೆಯನ್ನ ನಡೆಸಲಿದ್ದಾರೆ.
ದೆಹಲಿಯಲ್ಲಿ ರೈತರು ಪ್ರತಿಭಟನೆಯನ್ನ ನಡೆಸಲಿದ್ದು, ಬೇಡಿಕೆ ಬೆಂಬಲಿಸಿ ರೈತರು ಹೆದ್ದಾರಿಗಳನ್ನ ಬಂದ್ ಮಾಡಲಿದ್ದಾರೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಹೆದ್ದಾರಿ ಬಂದ್ ಗೆ ತೀರ್ಮಾನ ಮಾಡಲಾಗಿದ್ದು, ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಹೆದ್ದಾರಿಗಳ ಬಂದ್ ನಡೆಯಲಿದೆ. ಇನ್ನು ಪ್ರತಿಭಟನೆ ವೇಳೆ ರೈತರ ಮೇಲೆ ದಾಖಲಾಗಿರುವ ಕೇಸ್ ಗಳನ್ನೂ ಸರ್ಕಾರ ಹಿಂಪಡೆಯಬೇಕು. ಹುತಾತ್ಮ ರೈತರಿಗೆ ಮೋದಿ ಸರ್ಕಾರ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಹಾಗೆ ಬೊಮ್ಮಾಯಿ ಸರ್ಕಾರ ಕೂಡ 10 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತರು ಹೆದ್ದಾರಿ ಬಂದ್ಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments