Webdunia - Bharat's app for daily news and videos

Install App

ಹಿಜಬ್ ಪ್ರಕರಣದ ವಿಚಾರಣೆಯನ್ನು ತ್ರಿ ಸದಸ್ಯ ಪೀಠದಲ್ಲಿ ಶೀಘ್ರದಲ್ಲಿ ನಡೆಸಲಾಗುವುದು: ಸಿಜೆಐ

Webdunia
ಸೋಮವಾರ, 23 ಜನವರಿ 2023 (12:21 IST)
ನವದೆಹಲಿ: ಹಿಜಬ್ ಪ್ರಕರಣದ ವಿಚಾರಣೆಯನ್ನು ಶೀಘ್ರದಲ್ಲಿ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗುವುದು. ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಭರವಸೆ ನೀಡಿದ್ದಾರೆ.

 
ಪ್ರಕರಣದ ವಿಚಾರಣೆಯನ್ನು ಶೀಘ್ರ ಆರಂಭಿಸುವಂತೆ ವಿದ್ಯಾರ್ಥಿನಿಯರ ಪರ ವಕೀಲೆ ಮೀನಾಕ್ಷಿ ಅರೋರಾ ಮನವಿ ಮಾಡಿದ ಹಿನ್ನೆಲೆ ಸಿಜೆಐ ಈ ಭರವಸೆ ನೀಡಿದ್ದಾರೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಈ ಬಗ್ಗೆ ಕೋರ್ಟ್ ಗಮನಕ್ಕೆ ತರಲಾಯಿತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments