ಹಿಜಬ್ ವಿವಾದ ಹೈಕೋರ್ಟ್ನಲ್ಲಿ ಏನಾಯ್ತು..?

Webdunia
ಬುಧವಾರ, 16 ಫೆಬ್ರವರಿ 2022 (06:12 IST)
ಬೆಂಗಳೂರು : ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ನ ಪೂರ್ಣ ಪೀಠದಲ್ಲಿ ಮೂರನೇ ದಿನವೂ ವಿಚಾರಣೆ ನಡೀತು.

ಹೈಕೋರ್ಟ್ನ ಮಧ್ಯಂತರ ಆದೇಶದಿಂದ ಮೂಲಭೂತ ಹಕ್ಕು ಅಮಾನತು ಆಗಿದೆ.

ಹೀಗಾಗಿ ಮಧ್ಯಂತರ ಆದೇಶ ಬದಲಿಸಿ, ಸಮವಸ್ತ್ರದ ಜೊತೆಗೆ ಹಿಜಬ್ಗೂ ಅವಕಾಶ ಕೊಡಬೇಕು ಅಂತ ಅರ್ಜಿದಾರರ ಪರ ವಕೀಲ ದೇವದತ್ತ ಕಾಮತ್ ವಾದ ಮುಗಿಸಿದ್ರು.

ಇದಕ್ಕೂ ಮುನ್ನ ಸಾರ್ವಜನಿಕ ಸುವ್ಯವಸ್ಥೆ ಎಂಬ ಸರ್ಕಾರದ ಬಗ್ಗೆ ವಾದ ಮುಂದುವರಿಸಿದ ಅರ್ಜಿದಾರ ಪರ ವಕೀಲರು, ಸಾರ್ವಜನಿಕ ಸುವ್ಯವಸ್ಥೆ ಭಾಷಾಂತರ ಕುರಿತ ಸರ್ಕಾರದ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ರು. ‘ಸಾರ್ವಜನಿಕ ಸುವ್ಯವಸ್ಥೆ’ ಎಂಬ ಪದದ ಬಗ್ಗೆ ಸರ್ಕಾರದ ಭಾಷಾಂತರಕ್ಕೆ ಆಕ್ಷೇಪಿಸಿದರು. 

ಸಂವಿಧಾನದಲ್ಲಿ ಹೇಳಿದ ಅರ್ಥ ಬಿಟ್ಟು ಬೇರೆ ಅರ್ಥ ಹೇಳಲಾಗದು. ಸಾರ್ವಜನಿಕ ಸುವ್ಯವಸ್ಥೆ ಕಾರಣ ಕೊಟ್ಟು, ಹಕ್ಕುಗಳನ್ನು ನಿರ್ಬಂಧಿಸುವಂತಿಲ್ಲ ಅಂತ ಸುಪ್ರೀಂಕೋರ್ಟ್ ತೀರ್ಪು ಹೇಳಿದೆ. ಮೂಗುತಿ ವಿಚಾರದಲ್ಲಿ ದಕ್ಷಿಣ ಆಫ್ರಿಕಾದ ಶಾಲೆ ಹಾಕಿದ್ದ ನಿರ್ಬಂಧವನ್ನು ಕೋರ್ಟ್ ವಜಾ ಮಾಡಿತ್ತು ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments