Webdunia - Bharat's app for daily news and videos

Install App

ಹಿಜಬ್‌ ವಿವಾದ : ಮಹತ್ವದ ಆದೇಶ ನೀಡಿದ ಹೈಕೋರ್ಟ್‌?

Webdunia
ಗುರುವಾರ, 10 ಫೆಬ್ರವರಿ 2022 (14:21 IST)
ಬೆಂಗಳೂರು : ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸಿ ಹೋಗುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಮಧ್ಯಂತರ ಆದೇಶ ಪ್ರಕಟಿಸಿದೆ.
 
ಕಾಲೇಜುಗಳಲ್ಲಿ ಹಿಜಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು.

ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್‌ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಸಾಂವಿಧಾನತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಮುಂದಿನ ಸುದ್ದಿ
Show comments