Webdunia - Bharat's app for daily news and videos

Install App

ಇಂದು ಹೈಕೋರ್ಟ್‍ನಲ್ಲಿ ಹಿಜಬ್ ವಿಚಾರಣೆ

Webdunia
ಸೋಮವಾರ, 14 ಫೆಬ್ರವರಿ 2022 (08:28 IST)
ಬೆಂಗಳೂರು : ಹೈಕೋರ್ಟ್ ಆದೇಶದ ಬೆನ್ನಲ್ಲೇ ನಾಳೆಯಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗ್ತಿದೆ.

ಶಾಲೆಗಳಿಗೆ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಶಾಲೆ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ, ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿ ನಡೆಯುತ್ತೆ.

ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಅಂದಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತಾಡಿ, ನಾಳೆ 9-10ನೇ ಕ್ಲಾಸ್ ಆರಂಭವಾಗುತ್ತೆ. ನಾಳೆ ಸಿಎಂ ಸಭೆ ಬಳಿಕ ಪಿಯುಸಿ, ಡಿಗ್ರಿ ಕಾಲೇಜ್ ಓಪನ್ ಬಗ್ಗೆ ಚರ್ಚೆ ಮಾಡ್ತೇವೆ ಅಂದ್ರು. 

ಕಾಂಗ್ರೆಸ್ನಲ್ಲಿ ಇಂಥ ಹೇಳಿಕೆ ಕೊಟ್ರೆ 10 ನಿಮಿಷದಲ್ಲಿ ರಾಜೀನಾಮೆ ಪಡೀತಿದ್ದೆವು. ಸಿಎಂ ಬೊಮ್ಮಾಯಿ ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದಾರೆ. ಈಶ್ವರಪ್ಪ ವಿರುದ್ಧ ದೇಶದ್ರೋಹ ಕೇಸ್ ದಾಖಲಾಗಬೇಕು ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡ್ತೇವೆ ಅಂತ ಡಿಕೆಶಿ ಕಿಡಿಕಾರಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments