ಹಿಜಬ್ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್?

Webdunia
ಶನಿವಾರ, 26 ಫೆಬ್ರವರಿ 2022 (07:33 IST)
ಬೆಂಗಳೂರು : ಹಿಜಬ್ ವಿವಾದಕ್ಕೆ ಸಂಬಂಧಿಸಿ 11 ದಿನಗಳ ಕಾಲ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಪೂರ್ಣಪೀಠ ತೀರ್ಪನ್ನು ಕಾಯ್ದಿರಿಸಿದೆ.

11ನೇ ದಿನ ಮುಖ್ಯ ನ್ಯಾ.ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ಎಸ್ ದೀಕ್ಷಿತ್, ನ್ಯಾ.ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಫೆ.10 ರಂದು ಅರ್ಜಿ ವಿಚಾರಣೆ ಪ್ರಾರಂಭಿಸಿ ಇದೀಗ ಎರಡು ವಾರಗಳ ಕಾಲ ಸತತ ವಿಚಾರಣೆ ನಡೆಸಿದೆ. 

ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅವಶ್ಯಕ ಧಾರ್ಮಿಕ ಆಚರಣೆಯ ಭಾಗವೆಂದು ಹಿಜಬ್ ಪರ ವಕೀಲರು ವಾದ ಮಂಡಿಸಿದರು. ಇಂದು ವಿಚಾರಣೆ ಮುಂದುವರಿಸಿದ ನ್ಯಾಯಾಲಯ, ಅರ್ಜಿದಾರರ ಪರ ಹಿರಿಯ ವಕೀಲರಾದ ರವಿವರ್ಮ ಕುಮಾರ್, ಯೂಸುಫ್ ಮುಚ್ಚಲ ಮತ್ತು ವಕೀಲ ಮೊಹಮ್ಮದ್ ತಾಹಿರ್ ಅವರ ನಿರಾಕರಣಾ ವಾದಗಳನ್ನು ಆಲಿಸಿತು.

ಜೊತೆಗೆ ಹಿಜಬ್ ಬೆಂಬಲಿಸಿದ ಡಾ. ವಿನೋದ್ ಕುಲಕರ್ಣಿ ಅವರ ವಾದವನ್ನು ಕೂಡ ಆಲಿಸಿತು. ಬಳಿಕ ಮಧ್ಯಂತರ ಆದೇಶ ನೀಡಬೇಕೆಂದು ಹಿಜಬ್ ಪರ ವಕೀಲರು ಮನವಿ ಮಾಡಿಕೊಂಡರು. ನಾವು ಒಂದು ತುಂಡು ಬಟ್ಟೆಗಾಗಿ ಮನವಿ ಮಾಡುತ್ತಿದ್ದೇವೆ ಈ ಕೋರ್ಟ್ ಸೂಕ್ತ ತೀರ್ಮಾನ ನೀಡಬೇಕಾಗಿ ಕೇಳಿಕೊಂಡರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments