Webdunia - Bharat's app for daily news and videos

Install App

ಸಚಿವ ಸ್ಥಾನ ಕೊಡದಿದ್ದರೆ ಬೇಡ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನಾದರೂ ಕೊಡಿ!

Webdunia
ಭಾನುವಾರ, 17 ಜೂನ್ 2018 (09:54 IST)
ಬೆಂಗಳೂರು: ಸಚಿವ ಸ್ಥಾನ ಸಿಗದೇ ನಿರಾಶೆಗೊಂಡಿರುವ ಕಾಂಗ್ರೆಸ್ ಶಾಸಕರು ಇದೀಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಹುದ್ದೆಗಾಗಿ ಲಾಬಿ ನಡೆಸುತ್ತಿದ್ದಾರೆ.

ಸಚಿವ ಸ್ಥಾನ ಸಿಗದ ಶಾಸಕ ಎಚ್ ಕೆ ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡುವಂತೆ ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಸಚಿವ ಸ್ಥಾನ ಸಿಗದೇ ಇದ್ದರೆ ಬೇಡ ಪಕ್ಷದ ನಾಯಕತ್ವವಾದರೂ ನೀಡಿ ಎಂದು ಒತ್ತಾಯ ಕೇಳಿಬರುತ್ತಿದೆ.

ಇನ್ನು ಕೆಲವು ಪ್ರಮುಖ ಶಾಸಕರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್ ಮುಂದೆ ಲಾಬಿ ನಡೆಸುತ್ತಿದ್ದಾರೆ. ಅಂತೂ ಕಾಂಗ್ರೆಸ್ ನಾಯಕರ ಈ ಅಧಿಕಾರಕ್ಕಾಗಿನ ಮೇಲಾಟ ನೋಡಿ ಬಿಜೆಪಿ ಒಳಗೊಳಗೇ ಖುಷಿಪಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments