Webdunia - Bharat's app for daily news and videos

Install App

ಪ್ರಧಾನಿ ಮೋದಿಯಿಂದ ಈಕೆಯ ಅದೃಷ್ಟ ಬದಲಾಗಿದ್ದು ಹೇಗೆ ಗೊತ್ತಾ?

Webdunia
ಶುಕ್ರವಾರ, 27 ಜುಲೈ 2018 (14:15 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಇದೀಗ 19 ವರ್ಷದ ಯುವತಿಯೊಬ್ಬಳ ಅದೃಷ್ಟವೇ ಬದಲಾಗಿದೆಯಂತೆ.


ಹೌದು. ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಜುಲೈ 16 ರಂದು ನರೇಂದ್ರ ಮೋದಿ ರ್ಯಾಲಿ ನಡೆಸಿದ್ದರು. ಆಗ ವಿದ್ಯಾರ್ಥಿನಿ ಗೀತಾ ಹಾಗೂ ಕುಟುಂಬಸ್ಥರು ಪ್ರಧಾನಿ ಮೋದಿ ಅವರ ಭಾಷಣ ಕೇಳಲು ಮಿಡ್ನಾಪುರ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಒಂದು ಭಾಗದ ಪೆಂಡಾಲ್ ಕುಸಿದು ಬಿದ್ದಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡು  ಆಸ್ಪತ್ರೆಗೆ ದಾಖಲಾಗಿದ್ದರು ಅದರಲ್ಲಿ ಗೀತಾ ಕೂಡ ಒಬ್ಬಳು. ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಮೋದಿ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಗೀತಾ ಪ್ರಧಾನಿ ಮೋದಿ ಅವರ ಬಳಿ ಆಟೋಗ್ರಾಫ್ ಕೇಳಿದ್ದಳು. ಗೀತಾಗೆ ಆಟೋಗ್ರಾಫ್ ನೀಡಿದ್ದ ಮೋದಿ ಗೀತಾ ನೀನು ಖುಷಿಯಾಗಿರು ಎಂದಿದ್ದರು.


ಮೋದಿ ಅವರ ಹಸ್ತಾಕ್ಷರ ಬೀಳ್ತಿದ್ದಂತೆ ಗೀತಾ ಅದೃಷ್ಟ ಬದಲಾಗಿದೆಯಂತೆ. ಸೆಲೆಬ್ರಿಟಿ ರೀತಿಯಲ್ಲಿ ಗೀತಾಳನ್ನು ನೋಡ್ತಾರಂತೆ. ಆಕೆಯನ್ನು ಮದುವೆಯಾಗಲು ಹಲವರು ಮುಂದೆ ಬಂದಿದಾರಂತೆ. ‘ಈ ಹಿಂದೆ ಒಂದು ಸಂಬಂಧ ನೋಡಲಾಗಿದ್ದು, ಅವ್ರು 1 ಲಕ್ಷ ರೂಪಾಯಿ ವರದಕ್ಷಿಣೆ ಕೇಳಿದ್ದಾರೆ. ಆದ್ರೀಗ ವರದಕ್ಷಿಣೆಯಿಲ್ಲದೆ ಮದುವೆಯಾಗಲು ಕೆಲ ಹುಡುಗರು ಆಸಕ್ತಿ ತೋರಿದ್ದಾರೆ. ಆದರೆ ಮೊದಲು ಓದು ಮುಗಿಸಿ ನಂತರ  ಮದುವೆಯಾಗುತ್ತೇನೆ’ ಎನ್ನುತ್ತಾಳೆ ಗೀತಾ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments