Webdunia - Bharat's app for daily news and videos

Install App

ಮೃತದೇಹವಿಲ್ಲದೇ ಪೋಷಕರು ಮಗಳ ಅಂತ್ಯಸಂಸ್ಕಾರ ಮಾಡಿದ್ದು ಹೇಗೆ ಗೊತ್ತಾ?

Webdunia
ಗುರುವಾರ, 11 ಅಕ್ಟೋಬರ್ 2018 (07:00 IST)
ಮಡಿಕೇರಿ : ಕೊಡಗಿನಲ್ಲಿ ಉಂಟಾದ ಮಹಾಮಳೆಗೆ ಕೊಚ್ಚಿ ಹೋದ ಮಗಳ  ಮೃತದೇಹ ಸಿಗದಿದ್ದಾಗ, ಆಕೆಯ ಪೋಷಕರು ಮಗಳ ಆತ್ಮಕ್ಕೆ ಶಾಂತಿ ಸಿಗಲು ಅಂತ್ಯಾಸಂಸ್ಕಾರ ಮಾಡಿದ ರೀತಿಯನ್ನು ನೋಡಿದರೆ ಎಂತವರ ಮನಕಲುಕುತ್ತದೆ.


10ನೇ ತರಗತಿಯ ವಿದ್ಯಾರ್ಥಿನಿಯಾದ ಮಂಜುಳಾ ಭಾರೀ ಮಳೆಯಿಂದ ಉಂಟಾದ ನೆರೆಗೆ ಕೊಚ್ಚಿ ಹೋಗಿದ್ದಳು. ಬಳಿಕ ಆಕೆಯ ಮೃತದೇಹಕ್ಕಾಗಿ ಪೋಷಕರು ಹಾಗೂ ಊರವರು ಹಲವು ಬಾರಿ  ಹುಡುಕಾಟ ನಡೆಸಿದ್ದರು. ಆದರೆ ಕೊನೆಗೂ ಅವಳ ಮೃತದೇಹ ಸಿಗದಿದ್ದಾಗ ಮಗಳ ಆತ್ಮಕ್ಕೆ ಶಾಂತಿ ಸಿಗಲು ಪೋಷಕರು ಒಂದು ಗೊಂಬೆಯನ್ನು ತಯಾರಿಸಿ ಅದಕ್ಕೆ ಅಲಂಕಾರ ಮಾಡಿ ಮದುವೆ ಮಾಡಿಸಿ ಅಂತ್ಯಸಂಸ್ಕಾರ ನಡೆಸಿದ್ದಾರೆ.


ಈ ಕಾರ್ಯದಲ್ಲಿ ಪಾಲ್ಗೊಂಡ ಊರಿನವರು, ಆಕೆಯ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮೌನಾಚಾರಣೆ ಆಚರಿಸಿ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments