Webdunia - Bharat's app for daily news and videos

Install App

ಮಧ್ಯಂತರ ಪರಿಹಾರದಿಂದ ವೆಚ್ಚ ಹೇಗೆ ಬದಲಾಗುತ್ತೆ?

Webdunia
ಗುರುವಾರ, 2 ಮಾರ್ಚ್ 2023 (06:40 IST)
7ನೇ ವೇತನ ಆಯೋಗದ ವರದಿ ಜಾರಿಗೆ 12 ಸಾವಿರದಿಂದ 18 ಸಾವಿರ ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

ಶೇ.17ರಷ್ಟು ಮಧ್ಯಂತರ ಪರಿಹಾರದಿಂದಾಗಿ ಅಂದಾಜು 12 ಸಾವಿರ ಕೋಟಿ ಅವಶ್ಯಕತೆಯಿದೆ. ಹೆಚ್ಚುವರಿ ವೇತನ, ಪಿಂಚಣಿಗಾಗಿ ಬಜೆಟ್ನಲ್ಲಿ 6ಸಾವಿರ ಕೋಟಿ ರೂ. ಈಗಾಗಲೇ ಇಡಲಾಗಿದೆ.

ಉಳಿದ 6 ಸಾವಿರ ಕೋಟಿ ರೂ. ಈಗ ಇತರೆ ಹಂಚಿಕೆಗಳಲ್ಲಿ ಮರು ಹೊಂದಾಣಿಕೆ ಮಾಡಬೇಕಿದೆ. ಸರ್ಕಾರಿ ನೌಕರರ ಸಂಬಳ ಪಿಂಚಣಿಗೆ ಇಟ್ಟಿದ್ದ 18 ಪೈಸೆಗೆ ಈಗ ಹೆಚ್ಚುವರಿ 2 ಪೈಸೆ ಅಗತ್ಯವಿದೆ. ಒಟ್ಟಾರೆ ಮಧ್ಯಂತರ ಪರಿಹಾರದಿಂದ ಸರ್ಕಾರಿ ನೌಕರರ ಸಂಬಳ/ಪಿಂಚಣಿಗೆ ಒಟ್ಟು 20 ಪೈಸೆ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments