ಗಡಿಯ ಎಷ್ಟು ಗ್ರಾಮಗಳು ಕರ್ನಾಟಕಕ್ಕೆ ಸೇರುತ್ತವೆ?

Webdunia
ಮಂಗಳವಾರ, 21 ಡಿಸೆಂಬರ್ 2021 (06:50 IST)
ಬೆಂಗಳೂರು : ಕರ್ನಾಟಕದಲ್ಲೇ ನೆಲೆಸಿ, ಇಲ್ಲಿನ ನೆಲ, ಜಲ, ಸಕಲ ಸೌಕರ್ಯ ಅನುಭವಿಸುತ್ತ. ಕನ್ನಡಿಗರ ಅಸ್ಮಿತೆ ಕೆಣಕಿ, ಶಾಂತಿ ಕದಡುತ್ತಿರುವ ನಾಡದ್ರೋಹಿಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಟ್ಟ ಕ್ರಮ ತೆಗೆದುಕೊಂಡಿದ್ದಾರೆ.
 
ಕನ್ನಡಿಗರು ಎಷ್ಟು ಶಾಂತಿಪ್ರಿಯರೋ ಕೆಣಕಿದರೆ ಅಷ್ಟೇ ಕೆಚ್ಚೆದೆವುಳ್ಳವರು ಅಂತ ಪುಂಡರ ವಿರುದ್ಧ ಕಾನೂನಾತ್ಮಕ ಭಾಷೆಯಲ್ಲೇ ಉತ್ತರ ಕೊಟ್ಟಿದ್ದಾರೆ. ಎಂಇಎಸ್ ಗೂಂಡಾಗಿರಿಯಿಂದ 4 ದಿನಗಳಿಂದ ರಾಜ್ಯದಲ್ಲಿ ಮನೆ ಮಾಡಿರುವ ಕಾರ್ಮೋಡವನ್ನು ತಿಳಿಗೊಳಿಸಿದ ಸಿಎಂ, ಕೆಚ್ಚೆದೆಯ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. 

ತಂಟೆಕೋರರ ವಿರುದ್ಧ ಬೆಳಗಾವಿ ಕನ್ನಡಸೌಧದಲ್ಲಿ ಖಂಡನಾ ನಿರ್ಣಯ ಕೈಗೊಂಡು ಗಡಿ, ಕನ್ನಡ ಭಾಷೆ, ಕನ್ನಡಿಗರ ರಕ್ಷಣೆಯ ಸಂಕಲ್ಪ ತೊಟ್ಟಿದ್ದಾರೆ.

ಮಹಾರಾಷ್ಟ್ರದ ಗಡಿಯ 40 ಗ್ರಾಮಗಳು ಕರ್ನಾಟಕ ಸೇರಲು ಮಹಾರಾಷ್ಟ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅವರು ರಾಜ್ಯಕ್ಕೆ ಬರುವಂತಿದ್ದರೆ ಬರಲಿ ಇದು ವಿವಾದ ಆಗುತ್ತದೆ ಎಂದು ಗೊತ್ತಿದೆ ಆದರೂ ಆಗಲಿ ರಾಜ್ಯಕ್ಕೆ ಬನ್ನಿ ಅಂತ ಆಹ್ವಾನ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ದೆಹಲಿ ಸ್ಪೋಟಕ್ಕೆ ಬಳಸಿದ್ದ ಕಾರಿನ ಬಗ್ಗೆ ಶಾಕಿಂಗ್ ಮಾಹಿತಿಗಳು ಬಹಿರಂಗ

Karnataka Weather: ಕೆಲವೆಡೆ ಮೋಡ ಕವಿದ ವಾತಾವರಣ, ಇಂದು ಮಳೆಯಿರುತ್ತಾ

ದೆಹಲಿ ಸ್ಪೋಟಕ್ಕೆ ಕನಿಷ್ಠ 9 ಮಂದಿ ಸಾವು: ನಗರದಾದ್ಯಂತ ಹೈ ಅಲರ್ಟ್

ಮುಂದಿನ ಸುದ್ದಿ
Show comments