ಇಂದು ಕೊರೊನಾ ಪಾಸಿಟಿವಿಟಿ ರೇಟ್ ಎಷ್ಟು?

Webdunia
ಶುಕ್ರವಾರ, 4 ಮಾರ್ಚ್ 2022 (07:26 IST)
ಬೆಂಗಳೂರು : ರಾಜ್ಯದಲ್ಲಿ ಇಂದು 382 ಕೊರೊನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ 239 ಕೇಸ್ ಗಳು ಪತ್ತೆಯಾಗಿದೆ.
 
ರಾಜ್ಯದಲ್ಲಿ ಇಂದು 689 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೂ 38,97,928 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಂದು ಕೊರೊನಾದಿಂದ 10 ಜನರು ಸಾವನ್ನಪ್ಪಿದ್ದಾರೆ. ಇಲ್ಲಿವರೆಗೂ ರಾಜ್ಯದಲ್ಲಿ 39,41,835 ಸೋಂಕು ಇದೆ. ಇವರು ಇನ್ನೂ ಸೊಂಕಿನಿಂದ ಗುಣಮುಖರಾಗಬೇಕು. 

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ.1.04%, ಸಾವಿನ ಪ್ರಮಾಣ 2.61% ಇದೆ. ರಾಜ್ಯದಲ್ಲಿ ಇಂದು 1,03,639 ಜನರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಆರೋಗ್ಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 00, ಬಳ್ಳಾರಿ 14, ಬೆಳಗಾವಿ 06, ಗ್ರಾ.ಬೆಂಗಳೂರು 01, ನ.ಬೆಂಗಳೂರು 239, ಬೀದರ್ 02, ಚಾಮರಾಜನಗರ 06, ಚಿಕ್ಕಬಳ್ಳಾಪುರ 03, ಚಿಕ್ಕಮಗಳೂರು 03, ಚಿತ್ರದುರ್ಗ 06, ದಕ್ಷಿಣ ಕನ್ನಡ 06, ದಾವಣಗೆರೆ 00, ಧಾರವಾಡ 11, ಗದಗ 013, ಹಾಸನ 05, ಹಾವೇರಿ 00, ಕಲಬುರಗಿ 06, ಕೊಡಗು 16, ಕೋಲಾರ 03, ಕೊಪ್ಪಳ 01, ಮಂಡ್ಯ 00, ಮೈಸೂರು 15, ರಾಯಚೂರು 00, ರಾಮನಗರ 00, ಶಿವಮೊಗ್ಗ 10, ತುಮಕೂರು 12, ಉಡುಪಿ 07, ಉತ್ತರ ಕನ್ನಡ 07, ವಿಜಯಪುರ 01 ಮತ್ತು ಯಾದಗಿರಿಯಲ್ಲಿ 01 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments