Webdunia - Bharat's app for daily news and videos

Install App

ಎಲ್ಲಿ ಎಷ್ಟು ಮಳೆಯಾಗಿದೆ? ತಿಳಿಯಿರಿ

Webdunia
ಶನಿವಾರ, 27 ನವೆಂಬರ್ 2021 (07:08 IST)
ತಮಿಳುನಾಡು ವರುಣನ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಮಳೆಯಿಂದ ಚೇತರಿಸಿಕೊಳ್ಳುತ್ತಿದ್ದ ಚೆನ್ನೈಗೆ  ಸೈಕ್ಲೋನ್ ಗಾಯದ ಮೇಲೆ ಬರೆ ಎಳೆಯುತ್ತಿದೆ.
ಶುಕ್ರವಾರ ಸಂಜೆವರೆಗೆ  ಎಂಆರ್ಸಿ ನಗರ (ಚೆನ್ನೈ) 23.5 ಮಿ.ಮೀ., ತಾರಾಮಣಿ (ಚೆನ್ನೈ) 15 ಮಿ.ಮೀ., ವೈಎಂಸಿಎ ನಂದನಂ (ಚೆನ್ನೈ) 26 ಮಿ.ಮೀ. ಎಸಿಎಸ್ ವೈದ್ಯಕೀಯ ಕಾಲೇಜು (ಕಾಂಚೀಪುರಂ) – 36 ಮಿ.ಮೀ., ಹಿಂದೂಸ್ತಾನ್ ವಿಶ್ವವಿದ್ಯಾಲಯ (ಕಾಂಚಿಪುರಂ) 21 ಮಿಮೀ, ಗುಡ್ ವಿಲ್ ಶಾಲೆ, ವಿಲ್ಲಿವಕ್ಕಂ (ತಿರುವವಳ್ಳುರ್. ಚೆಂಬರ್ 6 ಟಿಎಂಎಂ 6) ) - 8.5 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ತಮಿಳುನಾಡಿನ ಎಲ್ಲ ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಇನ್ನು ಯಾವುದೇ ಕ್ಷಣದಲ್ಲಿಯೂ ಜಲಾಶಯಗಳಿಂದ ನದಿಗೆ ನೀರು ಬಿಡುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments