ಎಲ್ಲಿ ಎಷ್ಟು ಮಳೆಯಾಗಿದೆ? ತಿಳಿಯಿರಿ

Webdunia
ಶನಿವಾರ, 27 ನವೆಂಬರ್ 2021 (07:08 IST)
ತಮಿಳುನಾಡು ವರುಣನ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಮಳೆಯಿಂದ ಚೇತರಿಸಿಕೊಳ್ಳುತ್ತಿದ್ದ ಚೆನ್ನೈಗೆ  ಸೈಕ್ಲೋನ್ ಗಾಯದ ಮೇಲೆ ಬರೆ ಎಳೆಯುತ್ತಿದೆ.
ಶುಕ್ರವಾರ ಸಂಜೆವರೆಗೆ  ಎಂಆರ್ಸಿ ನಗರ (ಚೆನ್ನೈ) 23.5 ಮಿ.ಮೀ., ತಾರಾಮಣಿ (ಚೆನ್ನೈ) 15 ಮಿ.ಮೀ., ವೈಎಂಸಿಎ ನಂದನಂ (ಚೆನ್ನೈ) 26 ಮಿ.ಮೀ. ಎಸಿಎಸ್ ವೈದ್ಯಕೀಯ ಕಾಲೇಜು (ಕಾಂಚೀಪುರಂ) – 36 ಮಿ.ಮೀ., ಹಿಂದೂಸ್ತಾನ್ ವಿಶ್ವವಿದ್ಯಾಲಯ (ಕಾಂಚಿಪುರಂ) 21 ಮಿಮೀ, ಗುಡ್ ವಿಲ್ ಶಾಲೆ, ವಿಲ್ಲಿವಕ್ಕಂ (ತಿರುವವಳ್ಳುರ್. ಚೆಂಬರ್ 6 ಟಿಎಂಎಂ 6) ) - 8.5 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ತಮಿಳುನಾಡಿನ ಎಲ್ಲ ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಇನ್ನು ಯಾವುದೇ ಕ್ಷಣದಲ್ಲಿಯೂ ಜಲಾಶಯಗಳಿಂದ ನದಿಗೆ ನೀರು ಬಿಡುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ‍ಪರೇಷನ್ ಸಿಂಧೂರ್‌ ಸಮಯದಲ್ಲಿ ರಫೇಲ್ ಯುದ್ಧವಿಮಾನ ಹೀರೋ: ನಾಗೇಶ್ ಕಪೂರ್

ಬೈಕ್‌ಗೆ ಡಿಕ್ಕಿ ಹೊಡೆದ ಬಸ್‌, ತಂದೆಯ ಕಣ್ಣೆದುರೇ ಪ್ರಾಣಬಿಟ್ಟ ಕಂದಮ್ಮಗಳು

ಪರೀಕ್ಷೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ, ಡೆತ್‌ನೋಟ್‌ನಲ್ಲಿ ಏನ್ ಬರೆದಿದ್ದ ಗೊತ್ತಾ

ಡಿಕೆ ಸುರೇಶ್ ಹೇಳಿಕೆಗೆ ಪ್ರತಿಕ್ರಿಯೆ ಕೇಳುತ್ತಿದ್ದ ಹಾಗೇ ಸಿಟ್ಟಾದ ಸಿಎಂ ಸಿದ್ದರಾಮಯ್ಯ

ನೀವು ಭಾರತವನ್ನು ಮಾರಿದ್ದೀರಿ. ನಿನಗೆ ನಾಚಿಕೆಯಾಗುವುದಿಲ್ಲವೇ: ರಾಹುಲ್ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments