Webdunia - Bharat's app for daily news and videos

Install App

ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ

Webdunia
ಮಂಗಳವಾರ, 30 ಆಗಸ್ಟ್ 2022 (09:35 IST)
ರಾಯಚೂರು : ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಹರಿದುಬಂದಿದೆ.

ಆಗಸ್ಟ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಒಟ್ಟು 2,78,80,586 ರೂಪಾಯಿ ಸಂಗ್ರಹವಾಗಿದೆ.

ಸಂಗ್ರಹವಾದ ಕಾಣಿಕೆಯಲ್ಲಿ 5,89,300 ರೂ.ಗಳಷ್ಟು ನಾಣ್ಯಗಳು ಹಾಗೂ 2,72,91,286 ರೂ.ನಷ್ಟು ನೋಟುಗಳಿವೆ. 65 ಗ್ರಾಂ. ಬಂಗಾರ, 1.15 ಕೆ.ಜಿ ಬೆಳ್ಳಿಯಿದೆ. ಜುಲೈ ತಿಂಗಳಲ್ಲಿ ಒಟ್ಟು 1,97,21,825 ರೂ. ಸಂಗ್ರಹವಾಗಿತ್ತು, ಜೂನ್ನಲ್ಲಿ 2,52,33,205 ರೂಪಾಯಿ ಹಾಗೂ ಮೇ ತಿಂಗಳಲ್ಲಿ 2,27,42,499 ರೂಪಾಯಿ ಸಂಗ್ರಹವಾಗಿತ್ತು. 

ಈ ಬಾರಿ ಭಕ್ತರೊಬ್ಬರು 10 ರೂ. ನೋಟುಗಳಿಂದ ಮಾಡಿದ ಮಾಲೆಯನ್ನು ಕಾಣಿಕೆ ಹುಂಡಿಯಲ್ಲಿ ಹಾಕಿದ್ದು ವಿಶೇಷ ಕಾಣಿಕೆ ಎನಿಸಿದೆ ಎಂದು ಹುಂಡಿ ಎಣಿಕೆ ಕಾರ್ಯ ಮುಕ್ತಾಯದ ನಂತರ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

Karnataka Weather: ಇಂದಿನಿಂದ ಹವಾಮಾನದಲ್ಲಿ ಈ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಮುಂದಿನ ಸುದ್ದಿ
Show comments