Webdunia - Bharat's app for daily news and videos

Install App

ಜಿ.ಎಸ್.ಟಿ ಅನುಷ್ಠಾನದಿಂದ ನೂರಾರು ಕೋಟಿ ನಷ್ಟ!

Webdunia
ಬುಧವಾರ, 6 ಜುಲೈ 2022 (15:23 IST)
ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಕೊಡಬೇಕಿದ್ದ ನೂರಾರು ಕೋಟಿ ರೂಪಾಯಿ ಉSಖಿ ಹಣ ಬಿ.ಬಿ.ಎಂ.ಪಿ.ಯಲ್ಲಿ ವಂಚಿಸಿರುವ ಬೃಹತ್ ಹಗರಣ.

ಜಿ.ಎಸ್.ಟಿ.ನಿರ್ವಹಣೆಯಲ್ಲಿ ವಿಫಲರಾಗಿರುವುದರ ಬಗ್ಗೆ ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಮ್ಯಾನೇಜಿಂಗ್ ಟ್ರಸ್ಟಿ ಬಿ. ಹೆಚ್. ವೀರೇಶ್  ಮಾಹಿತಿ ನೀಡಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ ಜಿ.ಎಸ್.ಟಿ. ಕಾನೂನಿನ ಅಸಮರ್ಪಕ ಅನುಷ್ಠಾನದಿಂದ ಪಾಲಿಕೆಗೆ ಮತ್ತು ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ನಷ್ಟ ತಡೆಯುವ ಬಗ್ಗೆ. ಮಹಾನಗರ ಪಾಲಿಕೆ ಹೊರಡಿಸಿರುವ ಸುತ್ತೋಲೆ ನಂ. ಮುಲೆಪ ಪಿ.ಆರ್./ಜಿ.ಎಸ್.ಟಿ.-01/17-18, 2017ರ ಜೂನ್ 21ರಂದು ಸೂಚಿಸಿರುವಂತೆ ಬಿಲ್ಗಳನ್ನು ಪಾವತಿಸುವಾಗ ಈ ಕೆಳಕಂಡ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿರುತ್ತದೆ.

2017ರ ಜುಲೈ 1ರ ನಂತರ ಅನ್ವಯವಾಗುವಂತೆ ನಿರ್ವಹಿಸುವ ಕಾಮಗಾರಿಗಳಿಗೆ/ಸರಬರಾಜುಗಳಿಗೆ ಗುತ್ತಿಗೆದಾರರಿಂದ ಕಾಯಿದೆಯಲ್ಲಿ ನಿಗದಿಪಡಿಸಿರುವ ಮಾನದಂಡದಂತೆ Invoice (ಬಿಲ್)ನ್ನು ನೀಡಲು ಸಂಬಂಧಪಟ್ಟ ಗುತ್ತಿಗೆದಾರರಿಗೆ/ಸರಬರಾಜುದಾರರಿಗೆ ಸೂಚಿಸಬೇಕಾಗಿದೆ.

ಎಲ್ಲ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಾಲಿ ಚಾಲ್ತಿಯಲ್ಲಿರುವ C. C. Bill ಜೊತೆಯಲ್ಲಿ ಕಾಯಿದೆಯಲ್ಲಿ ನಿಗದಿ ಪಡಿಸಿರುವ ಕ್ರಮಾಂಕಿತ ಗುತ್ತಿಗೆದಾರರ Invoice (ಬಿಲ್)ನ್ನು ಗುತ್ತಿಗೆದಾರರಿಂದ ಪಡೆಯಬೇಕು. ಸದರಿ Invoice (ಬಿಲ್)ನಲ್ಲಿ ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿಯ ವೆಚ್ಚದ ಮೊತ್ತ SGST ಮತ್ತು CGST ಪ್ರತ್ಯೇಕವಾಗಿ ವಿಂಗಡಿಸಿ . ಕಾಮಗಾರಿಗಳಿಗೆ ಮುಂಗಡ ಹಣ ಪಾವತಿಸುವ ಸಂದರ್ಭದಲ್ಲೂ ಸಹ ಮೇಲಿನಂತೆ ಕ್ರಮವಹಿಸಬೇಕಾಗಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments