Webdunia - Bharat's app for daily news and videos

Install App

ವಾಯುಭಾರ ಕುಸಿತದಿಂದ ಚಂಡಮಾರುತ!

Webdunia
ಶನಿವಾರ, 19 ಮಾರ್ಚ್ 2022 (12:53 IST)
ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ ‘ಅಸನಿ’ ಚಂಡಮಾರುತವಾಗಲಿದೆ ಎಂದು ತಜ್ಞರು ಸೂಚನೆ ಕೊಟ್ಟಿದ್ದಾರೆ.
 
ಮಾರ್ಚ್ 21ಕ್ಕೆ ಅಂಡಮಾನ್ ಮತ್ತು ನಿಕೋಬರ್ ದ್ವೀಪಕ್ಕೆ ‘ಅಸನಿ’ ಚಂಡಮಾರುತ ಅಪ್ಪಳಿಸುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ(ಐಂಡಿ) ಮುನ್ಸೂಚನೆಯನ್ನು ಕೊಟ್ಟಿದೆ.

ʼಅಸನಿ’ ಚಂಡಮಾರುತ ಮೊದಲು ಅಂಡಮಾನ್ ಮತ್ತು ನಿಕೋಬರ್ ನಲ್ಲಿ ಪ್ರಾರಂಭವಾಗಿ ಉತ್ತರಾಭಿಮುಖವಾಗಿ ಸಾಗಲಿದ್ದು, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಉತ್ತರ ಕರಾವಳಿಯತ್ತ ಬರುತ್ತೆ ಎಂದು ಸೂಚನೆ ಕೊಟ್ಟಿದೆ.

ಈ ಹಿನ್ನೆಲೆ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಮೀನುಗಾರರು ಮಾರ್ಚ್ 20 ರಿಂದ ಮೂರು ದಿನಗಳ ಕಾಲ ಮೀನುಗಾರಿಕೆ ಮಾಡಬಾರದು ಎಂದು ಎಚ್ಚರಿಕೆ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments