ವಾಯುಭಾರ ಕುಸಿತದಿಂದ ಚಂಡಮಾರುತ!

Webdunia
ಶನಿವಾರ, 19 ಮಾರ್ಚ್ 2022 (12:53 IST)
ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ ‘ಅಸನಿ’ ಚಂಡಮಾರುತವಾಗಲಿದೆ ಎಂದು ತಜ್ಞರು ಸೂಚನೆ ಕೊಟ್ಟಿದ್ದಾರೆ.
 
ಮಾರ್ಚ್ 21ಕ್ಕೆ ಅಂಡಮಾನ್ ಮತ್ತು ನಿಕೋಬರ್ ದ್ವೀಪಕ್ಕೆ ‘ಅಸನಿ’ ಚಂಡಮಾರುತ ಅಪ್ಪಳಿಸುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ(ಐಂಡಿ) ಮುನ್ಸೂಚನೆಯನ್ನು ಕೊಟ್ಟಿದೆ.

ʼಅಸನಿ’ ಚಂಡಮಾರುತ ಮೊದಲು ಅಂಡಮಾನ್ ಮತ್ತು ನಿಕೋಬರ್ ನಲ್ಲಿ ಪ್ರಾರಂಭವಾಗಿ ಉತ್ತರಾಭಿಮುಖವಾಗಿ ಸಾಗಲಿದ್ದು, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಉತ್ತರ ಕರಾವಳಿಯತ್ತ ಬರುತ್ತೆ ಎಂದು ಸೂಚನೆ ಕೊಟ್ಟಿದೆ.

ಈ ಹಿನ್ನೆಲೆ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಮೀನುಗಾರರು ಮಾರ್ಚ್ 20 ರಿಂದ ಮೂರು ದಿನಗಳ ಕಾಲ ಮೀನುಗಾರಿಕೆ ಮಾಡಬಾರದು ಎಂದು ಎಚ್ಚರಿಕೆ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮಳೆ

ಎದುರೇ ಬಂದರೂ ಮುಖವೂ ನೋಡಲಿಲ್ಲ: ಸಿದ್ದರಾಮಯ್ಯಗೂ ಡಿಕೆಗೂ ಏನಾಯ್ತು Video

ಕರಾವಳಿ ಭಾಗದಲ್ಲಿ ಮಳೆಗಾಲದಲ್ಲಿ ಮಾತ್ರ ಸಿಗುವ ಕಲ್ಲು ಅಣಬೆ ಆರೋಗ್ಯ ಪ್ರಯೋಜನ ನಿಮಗೆ ತಿಳಿದಿದೆಯಾ

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಸಿಬ್ಬಂದಿಗಳು 10ರೊಳಗೆ ಆಫೀಸ್‌ಗೆ ಬರ್ಬೇಕು: ಡಿಕೆ ಶಿವಕುಮಾರ್‌ ಖಡಕ್ ಸೂಚನೆ

ನಾನು ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments