Webdunia - Bharat's app for daily news and videos

Install App

ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ- ಸಂಸದೆ ಶೋಭಾ ಕರಂದ್ಲಾಜೆ

Webdunia
ಬುಧವಾರ, 18 ಏಪ್ರಿಲ್ 2018 (15:17 IST)
ಬೆಂಗಳೂರು : ಶೋಭಾ ಕರಂದ್ಲಾಜೆ ಅವರು ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗೆ ಇದೀಗ ಶೋಭಾ ಕರಂದ್ಲಾಜೆ ಅವರು ಸ್ಪಷ್ಟನೆ ನೀಡಿದ್ದಾರೆ.


ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು, 'ನನ್ನ ಸಂಸದ ಸ್ಥಾನದ ಅವಧಿ ಇನ್ನೂ ಒಂದು ವರ್ಷಗಳ ಕಾಲವಿದೆ. ನಂತರ ಮುಂದಿನ ರಾಜಕೀಯ ನಿರ್ಧಾರವನ್ನು ಕೈಗೊಳ್ಳುತ್ತೇನೆ. 'ಯಶವಂತಪುರ ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸುವೆ ಎಂಬ ಸುದ್ದಿ ಸುಳ್ಳು. ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ದೂರುಗಳ ಬೆನ್ನಲ್ಲೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಮೋದಿ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಎಂದ ಜೈರಾಂ ರಮೇಶ್: ನೀವ್ಯಾಕೆ ಅರೆಸ್ಟ್ ಆಗಿಲ್ಲ ಎಂದು ಪಬ್ಲಿಕ್

ಅಭಿನಂದನ್ ವರ್ಧಮಾನ್‌ರನ್ನು ಸೆರೆಹಿಡಿದಿದ್ದ ಪಾಕ್‌ ಅಧಿಕಾರಿ ತಾಲಿಬಾನ್‌ ಘರ್ಷಣೆಯಲ್ಲಿ ಸಾವು

ಏರ್‌ ಇಂಡಿಯಾ ವಿಮಾನ ಪತನ: ಕೊನೆಗೂ 253 ಮೃತದೇಹಗಳ ಗುರುತು ಪತ್ತೆ

ಬಾಹ್ಯಾಕಾಶಕ್ಕೆ ತೆರಳುವ ಮುನ್ನ ಪತ್ನಿ ಜೊತೆ ಗಾಜಿನ ಪರದೆ ಹಿಂದೆ ಶುಭಾಂಶು ಶುಕ್ಲ ಮೌನ ಸಂಭಾಷಣೆ

ಮುಂದಿನ ಸುದ್ದಿ
Show comments