ಕುಮಾರಸ್ವಾಮಿ ಎದುರಿಸಲು ನಾನು ಸಿದ್ದ: ಯೋಗೇಶ್ವರ್

Webdunia
ಶುಕ್ರವಾರ, 6 ಏಪ್ರಿಲ್ 2018 (18:25 IST)
ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯನ್ನು ಎದುರಿಸಲು ನಾನು ಸಿದ್ದ ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಘೋಷಿಸಿದ್ದಾರೆ. 
ಚನ್ನಪಟ್ಟಣದಲ್ಲಿ ಹೆಚ್‌ಡಿಕೆ ಸ್ಪರ್ಧಿಸುವ ವಿಚಾರ ಕುರಿತಂತೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು ಹೆಚ್ ಡಿ ಕೆ ಸ್ಪರ್ಧೆಯನ್ನು ಕ್ರೀಡಾ ಮನೋಭಾವದಿಂದ ಸ್ವಾಗತಿಸುತ್ತೇನೆ. ಎರಡು ಕಡೆ ಸ್ಪರ್ಧೆ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಪಿಐಲ್ ಸಲ್ಲಿಕೆಯಾಗಿದೆ  ಹೆಚ್‌ಡಿಕೆ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಲಿ ಎಂದು ತಿಳಿಸಿದ್ದಾರೆ. 
 
ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿ ಜನರಿಗೆ ಹೊರೆ ಬೇಡ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಬದಲು ನನ್ನ ವಿರುದ್ಧ ಸ್ಪರ್ಧಿಸಲಿ. ಕುಮಾರಸ್ವಾಮಿಯವರನ್ನು ಎದುರಿಸಲು ನಾನು ಸಿದ್ದವಾಗಿದ್ದೇನೆ.
 
ಹೆಚ್ ಡಿ ಕೆ ಎದುರಿಸಲು ನಾನು ಸಿದ್ದ. ಭಾವನಾತ್ಮಕ ರಾಜಕೀಯ, ಜಾತಿ ಹೆಸರಲ್ಲಿ ಮತದಾರರನ್ನು ಸೆಳೆಯುತ್ತಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಗೆದ್ದರೆ ಅತಿಥಿ ಉಪನ್ಯಾಸಕನಂತೆ ರಾಮನಗರ ಬರುತ್ತಾರೆ. ಕಳೆದ ಹತ್ತು ವರ್ಷದಿಂದ ಕ್ಷೇತ್ರ ಗುಲಾಮಗಿರಿಯಲ್ಲಿದೆ ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments