Webdunia - Bharat's app for daily news and videos

Install App

ಕುಮಾರಸ್ವಾಮಿ ಎದುರಿಸಲು ನಾನು ಸಿದ್ದ: ಯೋಗೇಶ್ವರ್

Webdunia
ಶುಕ್ರವಾರ, 6 ಏಪ್ರಿಲ್ 2018 (18:25 IST)
ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯನ್ನು ಎದುರಿಸಲು ನಾನು ಸಿದ್ದ ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಘೋಷಿಸಿದ್ದಾರೆ. 
ಚನ್ನಪಟ್ಟಣದಲ್ಲಿ ಹೆಚ್‌ಡಿಕೆ ಸ್ಪರ್ಧಿಸುವ ವಿಚಾರ ಕುರಿತಂತೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು ಹೆಚ್ ಡಿ ಕೆ ಸ್ಪರ್ಧೆಯನ್ನು ಕ್ರೀಡಾ ಮನೋಭಾವದಿಂದ ಸ್ವಾಗತಿಸುತ್ತೇನೆ. ಎರಡು ಕಡೆ ಸ್ಪರ್ಧೆ ವಿಚಾರದಲ್ಲಿ ಚರ್ಚೆ ನಡೆಯುತ್ತಿದೆ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಪಿಐಲ್ ಸಲ್ಲಿಕೆಯಾಗಿದೆ  ಹೆಚ್‌ಡಿಕೆ ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಲಿ ಎಂದು ತಿಳಿಸಿದ್ದಾರೆ. 
 
ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿ ಜನರಿಗೆ ಹೊರೆ ಬೇಡ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಬದಲು ನನ್ನ ವಿರುದ್ಧ ಸ್ಪರ್ಧಿಸಲಿ. ಕುಮಾರಸ್ವಾಮಿಯವರನ್ನು ಎದುರಿಸಲು ನಾನು ಸಿದ್ದವಾಗಿದ್ದೇನೆ.
 
ಹೆಚ್ ಡಿ ಕೆ ಎದುರಿಸಲು ನಾನು ಸಿದ್ದ. ಭಾವನಾತ್ಮಕ ರಾಜಕೀಯ, ಜಾತಿ ಹೆಸರಲ್ಲಿ ಮತದಾರರನ್ನು ಸೆಳೆಯುತ್ತಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಗೆದ್ದರೆ ಅತಿಥಿ ಉಪನ್ಯಾಸಕನಂತೆ ರಾಮನಗರ ಬರುತ್ತಾರೆ. ಕಳೆದ ಹತ್ತು ವರ್ಷದಿಂದ ಕ್ಷೇತ್ರ ಗುಲಾಮಗಿರಿಯಲ್ಲಿದೆ ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments