Webdunia - Bharat's app for daily news and videos

Install App

ಎಚ್ಚರ : ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ದಂಡ!

Webdunia
ಸೋಮವಾರ, 21 ನವೆಂಬರ್ 2022 (11:54 IST)
ನವದೆಹಲಿ : ಭಾರತದ ಪ್ರಮುಖ ನಗರಗಳಿಗೆ 5ಜಿ ಕಾಲಿಟ್ಟಿದ್ದು, ಡಿಜಿಟಲ್ ಯುಗದಲ್ಲಿ ಹೊಸ ಕ್ರಾಂತಿ ಶುರುವಾಗಿದೆ.

ಆದರೆ ತಾಂತ್ರಿಕತೆಯಲ್ಲಿ ಬದಲಾವಣೆ ಕಂಡುಬಂದಂತೆ ಸೈಬರ್ ಅಪರಾಧಗಳು ಹಾಗೂ ದತ್ತಾಂಶ ಕಳವಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅದಕ್ಕಾಗಿ ಸಂರಕ್ಷಣಾ ಕ್ರಮಗಳನ್ನು ಒಳಗೊಂಡ ಹೊಸ ಕರಡನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರ ಟೆಲಿಕಾಂ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಂದು ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ -2022ರ ಕರಡನ್ನು  ಬಿಡುಗಡೆಗೊಳಿಸಿದ್ದಾರೆ. ಡಿಸೆಂಬರ್ 17ರ ವರೆಗೆ ಸಾರ್ವಜನಿಕರು ಮಸೂದೆಯ ಅಂಶಗಳ ಬಗ್ಗೆ ಪ್ರತಿಕ್ರಿಯೆ ನೀಡಬಹುದಾಗಿದೆ.   

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments