Webdunia - Bharat's app for daily news and videos

Install App

ಇವಿಎಂನಲ್ಲಿ ದೋಷವಿದ್ರೇ ಕೂಡಲೇ ಚೇಂಜ್ ಮಾಡ್ತೇವೆ : ತುಷಾರ್ ಗಿರಿನಾಥ್

Webdunia
ಬುಧವಾರ, 10 ಮೇ 2023 (12:55 IST)
ಬೆಂಗಳೂರು : ಇವಿಎಂನಲ್ಲಿ ದೋಷ ಕಂಡುಬರಲ್ಲ. ಆ ರೀತಿ ಏನಾದ್ರು ದೋಷ ಕಂಡು ಬಂದರೆ ಕೂಡಲೇ ನಾವು ಬದಲಾವಣೆ ಮಾಡುತ್ತೇವೆ ಎಂದು ಬೆಂಗಳೂರು ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
 
ಮೇ 10ಕ್ಕೆ ನಡೆಯಲಿರುವ ಚುನಾವಣೆ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿಗೆ ಮಂಗಳವಾರ ಸಿಬ್ಬಂದಿ ತೆರಳಲಿದ್ದಾರೆ.

42 ಸಾವಿರ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮಸ್ಟರಿಂಗ್ ಸೆಂಟರ್ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಸ್ಟರಿಂಗ್ ಸೆಂಟರ್ಗಳಲ್ಲಿ ಇವಿಎಂ ಪಡೆದು ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳುತ್ತಾರೆ. ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments