ಇವಿಎಂನಲ್ಲಿ ದೋಷವಿದ್ರೇ ಕೂಡಲೇ ಚೇಂಜ್ ಮಾಡ್ತೇವೆ : ತುಷಾರ್ ಗಿರಿನಾಥ್

Webdunia
ಬುಧವಾರ, 10 ಮೇ 2023 (12:55 IST)
ಬೆಂಗಳೂರು : ಇವಿಎಂನಲ್ಲಿ ದೋಷ ಕಂಡುಬರಲ್ಲ. ಆ ರೀತಿ ಏನಾದ್ರು ದೋಷ ಕಂಡು ಬಂದರೆ ಕೂಡಲೇ ನಾವು ಬದಲಾವಣೆ ಮಾಡುತ್ತೇವೆ ಎಂದು ಬೆಂಗಳೂರು ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
 
ಮೇ 10ಕ್ಕೆ ನಡೆಯಲಿರುವ ಚುನಾವಣೆ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿಗೆ ಮಂಗಳವಾರ ಸಿಬ್ಬಂದಿ ತೆರಳಲಿದ್ದಾರೆ.

42 ಸಾವಿರ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮಸ್ಟರಿಂಗ್ ಸೆಂಟರ್ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಸ್ಟರಿಂಗ್ ಸೆಂಟರ್ಗಳಲ್ಲಿ ಇವಿಎಂ ಪಡೆದು ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳುತ್ತಾರೆ. ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments