Select Your Language

Notifications

webdunia
webdunia
webdunia
webdunia

ಜುಲೈ 1 ರಿಂದ ಅನ್ನಭಾಗ್ಯ ಜಾರಿ : ಸಿದ್ದರಾಮಯ್ಯ

ಸಿದ್ದರಾಮಯ್ಯ
ಜುಲೈ 1 ರಿಂದಲೇ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬರಲಿದೆ ಎಂದ ಸಿಎಂ ರಸಗೊಬ್ಬರದ ದರ ನಾವು ನಿಗದಿ ಮಾಡಲ್ಲ, ಮೋದಿ ಸರ್ಕಾರ ಮಾಡೋದು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿಯೂ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಆಗ ಎಲ್ಲಾ ಬೆಲೆಗಳನ್ನ ಕಡಿಮೆ ಮಾಡುತ್ತೇವೆ ಎಂದು ಭರವಸೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ 4 ದಿನ ಭಾರಿ ಮಳೆ ಸಾಧ್ಯತೆ