Webdunia - Bharat's app for daily news and videos

Install App

ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ : ಸಚಿವ ಮುನಿಯಪ್ಪ

Webdunia
ಶುಕ್ರವಾರ, 30 ಜೂನ್ 2023 (10:31 IST)
ಬೆಂಗಳೂರು : ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿಯಾಗಲಿದೆ. 5 ಅಕ್ಕಿ ನೀಡಲಾಗುವುದು, ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಜನರ ಬ್ಯಾಂಕ್ ಖಾತೆಗೆ ಹಾಕಲು ಹಣ ಕೂಡ ರೆಡಿ ಇದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆಯಿಂದಲೇ ಜನರ ಬ್ಯಾಂಕ್ ಖಾತೆಗೆ ಹಾಕಲು ಹಣ ರೆಡಿಯಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣ ಸಿಗುತ್ತೆ. ಒಂದು ಮನೆಯಲ್ಲಿ 5 ಸದಸ್ಯರು ಇದ್ದರೆ, ಪ್ರತಿ ಕೆಜಿಗೆ 34 ರೂ.ನಂತೆ 25 ಕೆಜಿಗೆ 850 ರೂ. ಸಿಗುತ್ತದೆ.

ಅಕ್ಕಿ ಕೊಡುವವರೆಗೆ ಹಣ ನೀಡುವ ವ್ಯವಸ್ಥೆ ಮಾಡಿದ್ದೇವೆ. ಮುಂದೆ ಅಕ್ಕಿ ಸಿಕ್ಕ ಕೂಡಲೇ ಕೊಡುವ ವ್ಯವಸ್ಥೆ ಮಾಡುತ್ತೇವೆ. ರೇಷನ್ ಕಾರ್ಡ್ ಪ್ರಕಾರ ಯಾರು ಮುಖ್ಯಸ್ಥರಿದ್ದಾರೋ ಅವರ ಅಕೌಂಟ್ಗೆ ಹಣ ಹಾಕುತ್ತೇವೆ. ಬಹುತೇಕ ಮಂದಿ ಬ್ಯಾಂಕ್ ಖಾತೆ ಹೊಂದಿದ್ದಾರೆ. ಇಲ್ಲದವರು ತಕ್ಷಣ ಬ್ಯಾಂಕ್ ಖಾತೆ ಮಾಡಿಸಿಕೊಂಡರೆ ಹಣ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments