Webdunia - Bharat's app for daily news and videos

Install App

ರಾಜ್ಯದ ದೇವಾಲಯಗಳಲ್ಲಿ 'ವಸ್ತ್ರಸಂಹಿತೆ' ಜಾರಿ

Webdunia
ಸೋಮವಾರ, 4 ಅಕ್ಟೋಬರ್ 2021 (10:29 IST)
ಬೆಂಗಳೂರು : ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3 ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದ ಎನ್ನಲಾಗಿದೆ.

ದೇವಸ್ಥಾನಗಳಳಿಗೆ ಬರುವ ಕೆಲವು ಮಂದಿ ವಸ್ತ್ರವನ್ನು ಅಸಭ್ಯವಾಗಿ ಧರಿಸಿ ಬರುತ್ತಿದ್ದರು ಎನ್ನುವ ಆರೋಪ ಕೆಲ ಭಕ್ತರಿಂದ ಕೇಳಿ ಬರುತಿತ್ತು, ಇಲ್ಲದೇ ಕೆಲವು ಭಕ್ತರು ಬಟ್ಟೆಯನ್ನು ಮನಸ್ಸಿಗೆ ಬಂದ ಹಾಗೇ ಧರಿಸಿ ದೇವರ ದರ್ಶನಕ್ಕೆ ಬರುತ್ತಿದ್ದ ಇದ್ದದ್ದು ಮಾನಸಿಕವಾಗಿ ಕೆಲವರಿಗೆ ಆಘಾತವಾಗುತಿತ್ತು ಕೂಡ ಹೀಗಾಗಿ ಇವೆಲ್ಲವನ್ನು ಮನಗಂಡಿರುವ ರಾಜ್ಯ ಸರ್ಕಾರ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ಮುಂದಾಗಿದೆ.
ಬರ್ಮುಡಾ ಸೇರಿದಂತೆ ಕೆಲವು ಉಡುಪುಗಳನ್ನು ಧರಿಸಿ ದೇವರ ದರ್ಶನವನ್ನು ಮಾಡಲು ಅವಕಾಶ ಇರೋದಿಲ್ಲ ಎನ್ನಲಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಕ ಉಡುಗೆ ಧರಿಸಿ ಬಂದರೆ ಉತ್ತಮ ಎನ್ನಲಾಗಿದೆ ಕೂಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments