ರಾಜ್ಯದ ದೇವಾಲಯಗಳಲ್ಲಿ 'ವಸ್ತ್ರಸಂಹಿತೆ' ಜಾರಿ

Webdunia
ಸೋಮವಾರ, 4 ಅಕ್ಟೋಬರ್ 2021 (10:29 IST)
ಬೆಂಗಳೂರು : ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3 ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದ ಎನ್ನಲಾಗಿದೆ.

ದೇವಸ್ಥಾನಗಳಳಿಗೆ ಬರುವ ಕೆಲವು ಮಂದಿ ವಸ್ತ್ರವನ್ನು ಅಸಭ್ಯವಾಗಿ ಧರಿಸಿ ಬರುತ್ತಿದ್ದರು ಎನ್ನುವ ಆರೋಪ ಕೆಲ ಭಕ್ತರಿಂದ ಕೇಳಿ ಬರುತಿತ್ತು, ಇಲ್ಲದೇ ಕೆಲವು ಭಕ್ತರು ಬಟ್ಟೆಯನ್ನು ಮನಸ್ಸಿಗೆ ಬಂದ ಹಾಗೇ ಧರಿಸಿ ದೇವರ ದರ್ಶನಕ್ಕೆ ಬರುತ್ತಿದ್ದ ಇದ್ದದ್ದು ಮಾನಸಿಕವಾಗಿ ಕೆಲವರಿಗೆ ಆಘಾತವಾಗುತಿತ್ತು ಕೂಡ ಹೀಗಾಗಿ ಇವೆಲ್ಲವನ್ನು ಮನಗಂಡಿರುವ ರಾಜ್ಯ ಸರ್ಕಾರ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ಮುಂದಾಗಿದೆ.
ಬರ್ಮುಡಾ ಸೇರಿದಂತೆ ಕೆಲವು ಉಡುಪುಗಳನ್ನು ಧರಿಸಿ ದೇವರ ದರ್ಶನವನ್ನು ಮಾಡಲು ಅವಕಾಶ ಇರೋದಿಲ್ಲ ಎನ್ನಲಾಗಿದೆ. ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಕ ಉಡುಗೆ ಧರಿಸಿ ಬಂದರೆ ಉತ್ತಮ ಎನ್ನಲಾಗಿದೆ ಕೂಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments