Webdunia - Bharat's app for daily news and videos

Install App

ರಾಜ್ಯ ಶಿಕ್ಷಣ ನೀತಿ ಜಾರಿ ಮಾಡ್ತೀವಿ : ಶಿವಕುಮಾರ್

Webdunia
ಮಂಗಳವಾರ, 22 ಆಗಸ್ಟ್ 2023 (09:04 IST)
ಬೆಂಗಳೂರು : ರಾಜ್ಯದಲ್ಲಿ ಎನ್ಇಪಿ ರದ್ದು ಮಾಡುತ್ತಿದ್ದೇವೆ. ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
 
ಎನ್ಇಪಿ ರದ್ದು ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಲಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಿತು. ರಾಜ್ಯದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments