ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

Webdunia
ಮಂಗಳವಾರ, 7 ಸೆಪ್ಟಂಬರ್ 2021 (09:24 IST)
ಬೆಂಗಳೂರು : ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಕಿರು ಪರೀಕ್ಷೆ ನಡೆಸುವ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯಮಟ್ಟದಲ್ಲಿ ಅರ್ಧವಾರ್ಷಿಕ ಪರೀಕ್ಷೆ ನಡೆಸಲು ಚಿಂತನೆ ನಡೆದಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯಮಟ್ಟದಲ್ಲಿ ಅರ್ಧ ವಾರ್ಷಿಕ ಪರೀಕ್ಷೆ ನಡೆಸುವುದರಿಂದ ವಾರ್ಷಿಕ ಪರೀಕ್ಷೆ ನಡೆಯದಿದ್ದರೆ ಫಲಿತಾಂಶ ಪ್ರಕಟಿಸಲು ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.
ತಿಂಗಳಿಗೊಮ್ಮೆ ಕಿರುಪರೀಕ್ಷೆ ನಡೆಸುವುದರಿಂದ ನಿರಂತರ ಮೌಲ್ಯಮಾಪನದ ಮೂಲಕ ಶಿಕ್ಷಣದ ಗುಣಮಟ್ಟ ಹೆಚ್ಚಳ ಮಾಡಬಹುದು. ಅಲ್ಲದೇ ಕೊರೋನಾದಂತಹ ಪರಿಸ್ಥಿತಿ ಎದುರಾದರೆ ಅಂತಿಮ ಫಲಿತಾಂಶ ಪ್ರಕಟಿಸಲು ಕೂಡ ಇದರಿಂದ ಅನುಕೂಲವಾಗುತ್ತದೆ. ಈ ಕಾರಣಕ್ಕೆ ಕಾಲೇಜು ಹಂತದಲ್ಲಿ ಕಿರುಪರೀಕ್ಷೆ ನಡೆಸಿ ರಾಜ್ಯ ಮಟ್ಟದಲ್ಲಿ ಅರ್ಧವಾರ್ಷಿಕ ಪರೀಕ್ಷೆ ನಡೆಸುವ ಚಿಂತನೆ ಇದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮೋದಿ ಹುಟ್ಟಿದ್ದೂ ಔರಂಗಜೇಬನ ನಾಡಿನಲ್ಲಿ..ಅವನಂತೇ ಮೋದಿಯೂ ಕ್ರೂರಿ: ಸಂಜಯ್ ರಾವತ್ ವಿವಾದ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೊಲೀಸರು ಬೆನ್ನಟ್ಟುತ್ತಿದ್ದಾರೆಂದು ಟ್ರಕ್ ನಿಂದ ಹಸುಗಳನ್ನು ರಸ್ತೆಗೆ ಎಸೆದ ಗೋಕಳ್ಳರು: ಮನಕಲಕುವ ವಿಡಿಯೋ

ಡಾ ಸಿಎನ್ ಮಂಜುನಾಥ್ ಪ್ರಕಾರ ಯಶಸ್ಸಿಗೆ ಬೇಕಾಗಿರುವುದು ಈ ಐದು ಸೂತ್ರಗಳು

ಮುಂದಿನ ಸುದ್ದಿ
Show comments