Webdunia - Bharat's app for daily news and videos

Install App

ಕಾಂಜಂಕ್ಟಿವಿಟಿಸ್ ಪ್ರಕರಣ ಹೆಚ್ಚಳ! ಪೋಷಕರಲ್ಲಿ ಹೆಚ್ಚಿದ ಆತಂಕ

Webdunia
ಶನಿವಾರ, 29 ಜುಲೈ 2023 (13:11 IST)
ಬೆಂಗಳೂರು : ಪಿಂಕ್ ಐ ಅಥವಾ ಕಾಂಜಂಕ್ಟಿವಿಟಿಸ್ ಜನರಲ್ಲಿ ಆತಂಕ ಮೂಡಿಸಿದ್ದು, ಕಳೆದ ಮೂರ್ನಾಲ್ಕು ವಾರಗಳಲ್ಲಿ ಬೆಂಗಳೂರಿನಲ್ಲಿ ಪ್ರಕರಣ ಏರಿಕೆಯಾಗುತ್ತಿದೆ.
 
ಕಳೆದ ಮೂರ್ನಾಲ್ಕು ವರ್ಷಗಳ ನಂತರ ಕಣ್ಣಿಗೆ ಬೇನೆ ಕಾಟ ಶುರುವಾಗಿದೆ. ಇದು ಹೆಚ್ಚಾಗಿ ಮಕ್ಕಳಲ್ಲಿ ಕಂಡುಬರುತ್ತಿದ್ದು, ಪೋಷಕರಲ್ಲಿ ತಳಮಳ ಶುರುವಾಗಿದೆ. ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮವನ್ನು ಉಂಟು ಮಾಡುತ್ತಿದೆ.

ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ.ಆನಂದ್ ಬಾಲಸುಬ್ರಮಣ್ಯಂ ಮಾತನಾಡಿ, ಕಳೆದ ಮೂರು ವಾರಗಳಲ್ಲಿ ರೋಗಿಗಳ ಸಂಖ್ಯೆ ಶೇ.50ರಷ್ಟು ಹೆಚ್ಚಿದೆ, ಆದರೆ ಒಂದು ವಾರದಲ್ಲಿ ಶೇ.90ರಷ್ಟು ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments