Webdunia - Bharat's app for daily news and videos

Install App

ಕಾಂಜಂಕ್ಟಿವಿಟಿಸ್ ಪ್ರಕರಣ ಹೆಚ್ಚಳ! ಪೋಷಕರಲ್ಲಿ ಹೆಚ್ಚಿದ ಆತಂಕ

Webdunia
ಶನಿವಾರ, 29 ಜುಲೈ 2023 (13:11 IST)
ಬೆಂಗಳೂರು : ಪಿಂಕ್ ಐ ಅಥವಾ ಕಾಂಜಂಕ್ಟಿವಿಟಿಸ್ ಜನರಲ್ಲಿ ಆತಂಕ ಮೂಡಿಸಿದ್ದು, ಕಳೆದ ಮೂರ್ನಾಲ್ಕು ವಾರಗಳಲ್ಲಿ ಬೆಂಗಳೂರಿನಲ್ಲಿ ಪ್ರಕರಣ ಏರಿಕೆಯಾಗುತ್ತಿದೆ.
 
ಕಳೆದ ಮೂರ್ನಾಲ್ಕು ವರ್ಷಗಳ ನಂತರ ಕಣ್ಣಿಗೆ ಬೇನೆ ಕಾಟ ಶುರುವಾಗಿದೆ. ಇದು ಹೆಚ್ಚಾಗಿ ಮಕ್ಕಳಲ್ಲಿ ಕಂಡುಬರುತ್ತಿದ್ದು, ಪೋಷಕರಲ್ಲಿ ತಳಮಳ ಶುರುವಾಗಿದೆ. ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮವನ್ನು ಉಂಟು ಮಾಡುತ್ತಿದೆ.

ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ.ಆನಂದ್ ಬಾಲಸುಬ್ರಮಣ್ಯಂ ಮಾತನಾಡಿ, ಕಳೆದ ಮೂರು ವಾರಗಳಲ್ಲಿ ರೋಗಿಗಳ ಸಂಖ್ಯೆ ಶೇ.50ರಷ್ಟು ಹೆಚ್ಚಿದೆ, ಆದರೆ ಒಂದು ವಾರದಲ್ಲಿ ಶೇ.90ರಷ್ಟು ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments