Webdunia - Bharat's app for daily news and videos

Install App

ಕೊರೊನಾ ಹೆಚ್ಚಳ : ಮೈಸೂರಲ್ಲಿ ನೂರರ ಗಡಿ ದಾಟಿದ ಕೊರೊನಾ!

Webdunia
ಭಾನುವಾರ, 28 ಆಗಸ್ಟ್ 2022 (08:57 IST)
ಬೆಂಗಳೂರು : ಹಲವು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯ ಏರಿಳಿತ ಮುಂದುವರಿದಿದೆ. ರಾಜ್ಯದಲ್ಲಿ ಇಂದು 1,186 ಹೊಸ ಪ್ರಕರಣಗಳು ವರದಿಯಾಗಿವೆ.
 
ಬೆಂಗಳೂರಿನಲ್ಲಿ 635 ಪ್ರಕರಣಗಳು ವರದಿಯಾಗುವ ಮೂಲಕ ಸ್ವಲ್ಪ ಇಳಿಕೆ ಕಂಡರೂ, ಮೈಸೂರಿನಲ್ಲಿ 121 ಪ್ರಕರಣ ವರದಿಯಾಗಿ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದು, ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 40,187 ಕ್ಕೆ ಏರಿಕೆಯಾಗಿದೆ. ಇಂದು 1,118 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಇದುವರೆಗೆ 40,00,331 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ 7,922 ಸಕ್ರಿಯ ಪ್ರಕರಣಗಳಿವೆ. 

ಇಂದಿನ ಪಾಸಿಟಿವಿಟಿ ರೇಟ್ ಶೇ.4.30 ಇದೆ. ಇಂದು 19,561 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 27,562 ಜನರನ್ನು (ಆರ್ಟಿಪಿಸಿಆರ್ 20,697 + 6,865 ರ್ಯಾಪಿಡ್ ಆಂಟಿಜನ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments