Webdunia - Bharat's app for daily news and videos

Install App

ಬುಚಾ ಹತ್ಯಾಕಾಂಡವನ್ನು ತೀವ್ರವಾಗಿ ಖಂಡಿಸಿದ ಭಾರತ!

Webdunia
ಗುರುವಾರ, 7 ಏಪ್ರಿಲ್ 2022 (06:16 IST)
ಕೀವ್ : ರಷ್ಯಾ-ಉಕ್ರೇನ್ ನಡ್ವೆ ಯುದ್ಧ ಮುಂದುವರೆದಿದೆ. ಉಕ್ರೇನ್ನ ಬುಚಾ ಪಟ್ಟಣದಲ್ಲಿ ನಡೆದ ನಾಗರಿಕರ ನರಮೇಧವನ್ನು ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಅತ್ಯುಗ್ರವಾಗಿ ಖಂಡಿಸಿದೆ.

ಭದ್ರತಾಮಂಡಳಿಯಲ್ಲಿ ಮಾತನಾಡಿದ ಭಾರತದ ಪ್ರತಿನಿಧಿ ತಿರುಮೂರ್ತಿ, ಉಕ್ರೇನ್ನಲ್ಲಿ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಬುಚಾ ನರಮೇಧದ ದೃಶ್ಯಗಳು ಕಳವಳ ಮೂಡಿಸುತ್ತಿವೆ.

ಈ ಹತ್ಯಾಕಾಂಡವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಬಗ್ಗೆ ಸ್ವಾತಂತ್ರ್ಯ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸತ್ನಲ್ಲಿ ಮಾತಾಡಿದ ವಿದೇಶಾಂಗ ಮಂತ್ರಿ ಜೈಶಂಕರ್ ಕೂಡ, ಬುಚಾ ನರಮೇಧ ದಾರುಣ ಎಂದಿದ್ದಾರೆ. ಭಾರತ ಶಾಂತಿ ಬಯಸುತ್ತದೆ ಎಂದು ಜಗತ್ತಿಗೆ ಸ್ಪಷ್ಟಪಡಿಸಿದ್ದಾರೆ.

ಬುಚಾ ನರಮೇಧ ಖಂಡಿಸಿರುವ ಅಮೆರಿಕಾ, ರಷ್ಯಾದಲ್ಲಿ ಹೊಸ ಹೂಡಿಕೆಗಳ ಮೇಲೆ, ರಷ್ಯಾದ ಆರ್ಥಿಕ ಸಂಸ್ಥೆಗಳ ಮೇಲೆ, ಪುಟಿನ್ರ ಇಬ್ಬರು ಪುತ್ರಿಯರ ಮೇಲೆ, ಕ್ರೆಮ್ಲಿನ್ ಉನ್ನತಾಧಿಕಾರಿಗಳ ಮೇಲೆ, ಅವರ ಕುಟುಂಬಸ್ಥರ ಮೇಲೆ ಹೆಚ್ಚುವರಿ ದಿಗ್ಬಂಧನ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments