ಬುಚಾ ಹತ್ಯಾಕಾಂಡವನ್ನು ತೀವ್ರವಾಗಿ ಖಂಡಿಸಿದ ಭಾರತ!

Webdunia
ಗುರುವಾರ, 7 ಏಪ್ರಿಲ್ 2022 (06:16 IST)
ಕೀವ್ : ರಷ್ಯಾ-ಉಕ್ರೇನ್ ನಡ್ವೆ ಯುದ್ಧ ಮುಂದುವರೆದಿದೆ. ಉಕ್ರೇನ್ನ ಬುಚಾ ಪಟ್ಟಣದಲ್ಲಿ ನಡೆದ ನಾಗರಿಕರ ನರಮೇಧವನ್ನು ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಅತ್ಯುಗ್ರವಾಗಿ ಖಂಡಿಸಿದೆ.

ಭದ್ರತಾಮಂಡಳಿಯಲ್ಲಿ ಮಾತನಾಡಿದ ಭಾರತದ ಪ್ರತಿನಿಧಿ ತಿರುಮೂರ್ತಿ, ಉಕ್ರೇನ್ನಲ್ಲಿ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಬುಚಾ ನರಮೇಧದ ದೃಶ್ಯಗಳು ಕಳವಳ ಮೂಡಿಸುತ್ತಿವೆ.

ಈ ಹತ್ಯಾಕಾಂಡವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಬಗ್ಗೆ ಸ್ವಾತಂತ್ರ್ಯ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸತ್ನಲ್ಲಿ ಮಾತಾಡಿದ ವಿದೇಶಾಂಗ ಮಂತ್ರಿ ಜೈಶಂಕರ್ ಕೂಡ, ಬುಚಾ ನರಮೇಧ ದಾರುಣ ಎಂದಿದ್ದಾರೆ. ಭಾರತ ಶಾಂತಿ ಬಯಸುತ್ತದೆ ಎಂದು ಜಗತ್ತಿಗೆ ಸ್ಪಷ್ಟಪಡಿಸಿದ್ದಾರೆ.

ಬುಚಾ ನರಮೇಧ ಖಂಡಿಸಿರುವ ಅಮೆರಿಕಾ, ರಷ್ಯಾದಲ್ಲಿ ಹೊಸ ಹೂಡಿಕೆಗಳ ಮೇಲೆ, ರಷ್ಯಾದ ಆರ್ಥಿಕ ಸಂಸ್ಥೆಗಳ ಮೇಲೆ, ಪುಟಿನ್ರ ಇಬ್ಬರು ಪುತ್ರಿಯರ ಮೇಲೆ, ಕ್ರೆಮ್ಲಿನ್ ಉನ್ನತಾಧಿಕಾರಿಗಳ ಮೇಲೆ, ಅವರ ಕುಟುಂಬಸ್ಥರ ಮೇಲೆ ಹೆಚ್ಚುವರಿ ದಿಗ್ಬಂಧನ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಮುಂದಿನ ಸುದ್ದಿ
Show comments