ಬುಚಾ ಹತ್ಯಾಕಾಂಡವನ್ನು ತೀವ್ರವಾಗಿ ಖಂಡಿಸಿದ ಭಾರತ!

Webdunia
ಗುರುವಾರ, 7 ಏಪ್ರಿಲ್ 2022 (06:16 IST)
ಕೀವ್ : ರಷ್ಯಾ-ಉಕ್ರೇನ್ ನಡ್ವೆ ಯುದ್ಧ ಮುಂದುವರೆದಿದೆ. ಉಕ್ರೇನ್ನ ಬುಚಾ ಪಟ್ಟಣದಲ್ಲಿ ನಡೆದ ನಾಗರಿಕರ ನರಮೇಧವನ್ನು ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಅತ್ಯುಗ್ರವಾಗಿ ಖಂಡಿಸಿದೆ.

ಭದ್ರತಾಮಂಡಳಿಯಲ್ಲಿ ಮಾತನಾಡಿದ ಭಾರತದ ಪ್ರತಿನಿಧಿ ತಿರುಮೂರ್ತಿ, ಉಕ್ರೇನ್ನಲ್ಲಿ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಬುಚಾ ನರಮೇಧದ ದೃಶ್ಯಗಳು ಕಳವಳ ಮೂಡಿಸುತ್ತಿವೆ.

ಈ ಹತ್ಯಾಕಾಂಡವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಬಗ್ಗೆ ಸ್ವಾತಂತ್ರ್ಯ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸತ್ನಲ್ಲಿ ಮಾತಾಡಿದ ವಿದೇಶಾಂಗ ಮಂತ್ರಿ ಜೈಶಂಕರ್ ಕೂಡ, ಬುಚಾ ನರಮೇಧ ದಾರುಣ ಎಂದಿದ್ದಾರೆ. ಭಾರತ ಶಾಂತಿ ಬಯಸುತ್ತದೆ ಎಂದು ಜಗತ್ತಿಗೆ ಸ್ಪಷ್ಟಪಡಿಸಿದ್ದಾರೆ.

ಬುಚಾ ನರಮೇಧ ಖಂಡಿಸಿರುವ ಅಮೆರಿಕಾ, ರಷ್ಯಾದಲ್ಲಿ ಹೊಸ ಹೂಡಿಕೆಗಳ ಮೇಲೆ, ರಷ್ಯಾದ ಆರ್ಥಿಕ ಸಂಸ್ಥೆಗಳ ಮೇಲೆ, ಪುಟಿನ್ರ ಇಬ್ಬರು ಪುತ್ರಿಯರ ಮೇಲೆ, ಕ್ರೆಮ್ಲಿನ್ ಉನ್ನತಾಧಿಕಾರಿಗಳ ಮೇಲೆ, ಅವರ ಕುಟುಂಬಸ್ಥರ ಮೇಲೆ ಹೆಚ್ಚುವರಿ ದಿಗ್ಬಂಧನ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments