Webdunia - Bharat's app for daily news and videos

Install App

ಭಾರತಕ್ಕೆ ಎಚ್ಚರಿಕೆಯ ಗಂಟೆಯಾಯ್ತ!?

Webdunia
ಗುರುವಾರ, 6 ಜನವರಿ 2022 (08:25 IST)
ಆಸ್ಟ್ರೇಲಿಯಾದಲ್ಲಿ ಇಂದು ದಾಖಲೆ ಮಟ್ಟದಲ್ಲಿ ಕೊರೊನಾ ಕೇಸ್ಗಳು ಕಾಣಿಸಿಕೊಂಡಿವೆ.
 
ಹೀಗಾಗಿ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ. ತಪಾಸಣಾ ಕೇಂದ್ರಗಳೂ ತುಂಬಿ ತುಳುಕುತ್ತಿವೆ. ಇಡೀ ಆರೋಗ್ಯ ವ್ಯವಸ್ಥೆಯ ಮೇಲೆ ಮತ್ತೆ ಒತ್ತಡ ಉಂಟಾಗುತ್ತಿದೆ. ಇದು ಭಾರತದ ಪಾಲಿಗೂ ಕೂಡ ಎಚ್ಚರಿಕೆಯ ಸಂಕೇತವಾಗಿದೆ.

ಭಾರತದಲ್ಲೂ ಕೂಡ ಇದೀಗ ಕೊವಿಡ್ 19 ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದು ಕೂಡ ಭಾರತದ ಆರೋಗ್ಯ ವ್ಯವಸ್ಥೆ ಮೇಲೆ ಕೆಟ್ಟ ಪರಿಣಾಮ ಬೀರುವುದನ್ನು ಅಲ್ಲಗಳೆಯುವಂತಿಲ್ಲ.

ಭಾರತದಲ್ಲಿ 2ನೇ ಅಲೆ ಉತ್ತುಂಗಕ್ಕೆ ಏರಿದಾಗ ಆಕ್ಸಿಜನ್, ಬೆಡ್ಗಳ ಕೊರತೆಯಾಗಿತ್ತು. ಅದೇ ಸ್ಥಿತಿ ಮತ್ತೆ ತಲುಪಬಹುದಾದ ಆತಂಕ ಕಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments