ಭಾರತದ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಳ!

Webdunia
ಶನಿವಾರ, 24 ಜುಲೈ 2021 (17:21 IST)
ನವದೆಹಲಿ(ಜು.24): ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರವಾಹ, ಭೂಕುಸಿತ ಸಂಭವಿಸಿದೆ. ಮಹಾರಾಷ್ಟ್ರದಲ್ಲಿ 136ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಪರಸ್ಥಿತಿ ನಡುವೆ ಭಾರತದ ಆತಂಕ ಮತ್ತೆ ಹೆಚ್ಚಾಗಿದೆ. ಕಾರಣ ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗಿದೆ.

•ಹಲವು ರಾಜ್ಯಗಳಲ್ಲಿ ಭೀಕರ ಮಳೆ, ಪ್ರವಾಹಕ್ಕೆ ತತ್ತರಿಸಿದ ಜನ
•ಪ್ರವಾಹದ ನಡುವೆ ಭಾರತದ ಕೊರೋನಾ ಸಂಖ್ಯೆ ಹೆಚ್ಚಳ
•ಕೊರೋನಾ ಸಾವಿನ ಸಂಖ್ಯೆಯಲ್ಲೂ ಹಚ್ಚಳ

ಕಳೆದ 24 ಗಂಟೆಯಲ್ಲಿ(ಶನಿವಾರ, ಜುಲೈ 24) ದೇಶದಲ್ಲಿ  39,097 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದು ಶುಕ್ರವಾರಕ್ಕಿಂತ ಹೆಚ್ಚಾಗಿದೆ. ಇನ್ನು ಗುಣಮುಖರ ಸಂಖ್ಯೆ 35,087, ಇದು  ಕೊಂಚ ಸಮಾಧಾನ ತಂದಿದೆ. ಇನ್ನು ಕೊರೋನಾ ಸಾವಿನ ಪ್ರಮಾಣದಲ್ಲೂ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 546 ಸಾವು ಸಂಭವಿಸಿದೆ.
ಶುಕ್ರವಾರ 35,342 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ಸಾವಿನ ಸಂಖ್ಯೆ 483. ಇನ್ನು ಗುಣಮುಖರ ಸಂಖ್ಯೆ 38,740 . ದೇಶದ ಕೊರೋನಾ ಚೇತರಿಕೆ ಪ್ರಮಾಣ ಶೇಕಡಾ  97.35 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಟ್ಟು ಸಕ್ರೀಯ ಪ್ರಕರಣ ಸಂಖ್ಯೆ 1.31 ರಷ್ಟಿದೆ. ಪ್ರತಿ ದಿನ ಕೊರೋನಾ ಪಾಸಿಟೀವ್ ಪ್ರಕರಣ ಶೇಕಡಾ 2.40 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಒಟ್ಟು ಕೊರೋನಾ ಪ್ರಕರಣ : 3,13,32,159
ಗುಣಮುಖರ ಸಂಖ್ಯೆ: 3,05,03,166
ಸಕ್ರೀಯ ಪ್ರಕರಣ: 4,08,977
ಸಾವಿನ ಸಂಖ್ಯೆ: 4,20,016 
ಲಸಿಕೆ : 42,78,82,261

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments