ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತ?

Webdunia
ಗುರುವಾರ, 14 ಏಪ್ರಿಲ್ 2022 (13:35 IST)
ವಾಷಿಂಗ್ಟನ್ : ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಮೇಲೆ ಭಾರತವೂ ಕಣ್ಣಿಟ್ಟಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳುವ ಮೂಲಕ ಅಮೆರಿಕ ನೆಲದಲ್ಲೇ ಅಮೆರಿಕ್ಕೆ ತಿರುಗೇಟು ನೀಡಿದ್ದಾರೆ.

ಹೌದು. ಅಮೆರಿಕದ ಜನಪ್ರತಿನಿಧಿಗಳು ಭಾರತದ ಪರಿಸ್ಥಿತಿಯ ಬಗ್ಗೆ ಮಾತನಾಡುವುದು ಹೊಸದೆನಲ್ಲ. ಆದರೆ ಭಾರತ ಸರ್ಕಾರದ ಪ್ರತಿನಿಧಿಯಾದ ಜೈ ಶಂಕರ್ ಅವರು ಅಮೆರಿಕ ನೆಲದಲ್ಲೇ ಅಮೆರಿಕದ ಬಗ್ಗೆ ಮಾತನಾಡಿದ್ದಾರೆ.

ಈ ಮೂಲಕ ನಮ್ಮ ದೇಶದ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದರೆ ನಮಗೂ ನಿಮ್ಮ ಬಗ್ಗೆ ಧೈರ್ಯವಾಗಿ ಬಹಿರಂಗವಾಗಿ ಹೇಳಲು ಬರುತ್ತದೆ ಎಂಬ ಖಡಕ್ ಸಂದೇಶವನ್ನು ರವಾನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ಮಧ್ಯೆ ನಡೆದ ಮಾತುಕತೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಿಲ್ಲ. ಈ ಸಭೆಯಲ್ಲಿ ಮುಖ್ಯವಾಗಿ ರಾಜಕೀಯ-ಮಿಲಿಟರಿ ವಿಷಯಗಳ ಬಗ್ಗೆ ಮಾತುಕತೆ ನಡೆದಿದೆ ಎಂದು ಎಂದು ಸ್ಪಷ್ಟಪಡಿಸಿದರು. ಜನರು ಭಾರತದ ಬಗ್ಗೆ ಕಲ್ಪನೆಗಳನ್ನು ಹೊಂದಬಹುದು.

ಅಮೆರಿಕದ ಮಾನವ ಹಕ್ಕುಗಳ ಪರಿಸ್ಥಿತಿಯ ಮೇಲೆ ಭಾರತವೂ ಕಣ್ಣಿಟ್ಟಿದೆ. ಭಾರತದ ಬಗ್ಗೆ ಒಂದು ರೀತಿಯ ಲಾಬಿ ಮತ್ತು ವೋಟ್ ಬ್ಯಾಂಕ್ ಇಂತಹ ಸಮಸ್ಯೆಗಳನ್ನು ಮುಂದಿಡುತ್ತದೆ ಎಂದು ನೇರವಾಗಿ ಜೈಶಂಕರ್ ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments