Webdunia - Bharat's app for daily news and videos

Install App

ಕಾಶ್ಮೀರದಲ್ಲಿ ಸರ್ಕಾರ ಬೀಳಿಸಿದ್ದರ ಹಿಂದಿನ ರಹಸ್ಯ ಕೊನೆಗೂ ಬಯಲು!

Webdunia
ಶುಕ್ರವಾರ, 22 ಜೂನ್ 2018 (08:55 IST)
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಪಿಡಿಪಿಯೊಂದಿಗಿನ ಮೈತ್ರಿ ಕಡಿದುಕೊಂಡು ಸಮ್ಮಿಶ್ರ ಸರ್ಕಾರಕ್ಕೆ ಗುಡ್ ಬೈ ಹೇಳಿದ್ದರ ಕಾರಣ ಬಯಲಾಗಿದೆ. ಇಲ್ಲಿ ರಾಜ್ಯಪಾಲರ ಆಡಳಿತ ಬಂದ ಮೇಲೆ ಸೇನೆ ಜಮಾವಣೆ ಹೆಚ್ಚಿದ್ದು, ಉಗ್ರರ ದಮನಕ್ಕೆ ವೇದಿಕೆ ಸಿದ್ಧವಾಗುತ್ತಿದೆ.

ಕಾಶ್ಮೀರಕ್ಕೆ ಹೆಚ್ಚುವರಿಯಾಗಿ ಸ್ನೈಪರ್, ಎನ್ ಎಸ್ ಜಿ ಕಮಾಂಡೋಗಳ ರವಾನೆಯಾಗಿದೆ. ಶ್ರೀನಗರದಲ್ಲಿ ಎನ್ ಎಸ್ ಜಿ ಕೇಂದ್ರದಲ್ಲಿ ಸೈನಿಕರಿಗೆ ತರಬೇತಿ ನೀಡಲಾಗುತ್ತಿದೆ.

ಇದರೊಂದಿಗೆ ಕಣಿವೆ ರಾಜ್ಯದಲ್ಲಿ ಮಿತಿ ಮೀರಿರುವ ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಭಾರೀ ಯೋಜನೆಯನ್ನೇ ರೂಪಿಸಿದ್ದು ಅದಕ್ಕಾಗಿ ವೇದಿಕೆ ಸಿದ್ಧವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments