Webdunia - Bharat's app for daily news and videos

Install App

ಭಾರತೀಯ ರಾಯಭಾರಿ ನಿಗೂಢ ಸಾವು!

Webdunia
ಸೋಮವಾರ, 7 ಮಾರ್ಚ್ 2022 (08:23 IST)
ರಾಮಲ್ಲಾ: ಪ್ಯಾಲೆಸ್ತೀನ್ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಬಗ್ಗೆ ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಪ್ಯಾಲೆಸ್ಟೈನ್ ಮಾಧ್ಯಮಗಳು ವರದಿ ಮಾಡಿವೆ. 

ಆರ್ಯ ಅವರ ನಿಧನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. “ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿಯಾದ ಮುಕುಲ್ ಆರ್ಯ ಅವರ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಗಿದೆ. ಅವರು ಪ್ರತಿಭಾವಂತ ಅಧಿಕಾರಿಯಾಗಿದ್ದರು” ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಮುಂದಿನ ಸುದ್ದಿ
Show comments