Webdunia - Bharat's app for daily news and videos

Install App

ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ?

Webdunia
ಸೋಮವಾರ, 14 ಮಾರ್ಚ್ 2022 (06:46 IST)
ನವದೆಹಲಿ : ಉಕ್ರೇನ್ನ ಭೀಕರ ಯುದ್ಧದ ಪರಿಸ್ಥಿತಿಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ.

ಉಕ್ರೇನ್ ರಾಜಧಾನಿ ಕೀವ್ ಹಾಗೂ ಇತರ ಹಲವಾರು ಪ್ರಮುಖ ನಗರಗಳ ಮೇಲೆ ರಷ್ಯಾ ಭೀಕರವಾಗಿ ದಾಳಿ ನಡೆಸುತ್ತಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಿದೆ.

ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್ನ ಭದ್ರತೆ ಕ್ಷೀಣಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉಕ್ರೇನ್ನಲ್ಲಿರುವ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಪೋಲೆಂಡ್ಗೆ ಸ್ಥಳಾಂತರಿಸಲಾಗುವುದು.

ಉಕ್ರೇನ್ನ ಪರಿಸ್ಥಿತಿ ಸಮತೋಲನಕ್ಕೆ ಬಂದಂತೆ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್‌: ಜುಲೈ 1ರಿಂದ ಟಿಕೆಟ್ ದರದಲ್ಲಿ ಹೆಚ್ಚಳ

video, ವಂದೇ ಭಾರತ್‌ನಲ್ಲಿ ಮೇಲ್ಛಾವಣಿಯಿಂದ ನೀರು ಸೋರಿಕೆ, ರೈಲಿನೊಳಗೆ ಜಲಪಾತ ಎಂದ ಕಾಂಗ್ರೆಸ್‌

ಯುರೋಪ್‌ಗೆ ಮತ್ತೇ ಆರಂಭಗೊಂಡ ಏರ್‌ ಇಂಡಿಯಾ ವಿಮಾನ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments