Webdunia - Bharat's app for daily news and videos

Install App

ಉಕ್ರೇನ್‍ನಿಂದ ದೆಹಲಿಗೆ ಬಂದ ಭಾರತೀಯರು

Webdunia
ಭಾನುವಾರ, 27 ಫೆಬ್ರವರಿ 2022 (12:26 IST)
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿದ್ದ 250 ಭಾರತೀಯ ಪ್ರಜೆಗಳನ್ನು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ನಿಂದ ಏರ್ ಇಂಡಿಯಾದ ಎರಡನೇ ವಿಮಾನವು ಭಾನುವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ಏರ್ ಇಂಡಿಯಾ (ಎಐ)-192 ವಿಶೇಷ ವಿಮಾನವು ಬೆಳಗ್ಗೆ 3 ಗಂಟೆಗೆ ‘ಆಪರೇಷನ್ ಗಂಗಾ’ ಅಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಯಶಸ್ವಿಯಾಗಿ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಸಿದೆ. 

ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅವರು, ಉಕ್ರೇನ್ನಿಂದ ಬುಚಾರೆಸ್ಟ್ ಮೂಲಕ ಸುರಕ್ಷಿತವಾಗಿ ಬಂದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ವಿಮಾನದಲ್ಲಿ ಬಂದ ಭಾರತೀಯ ವಿದ್ಯಾರ್ಥಿಯೊಬ್ಬರು ಮಾಧ್ಯಮದೊಂದಿಗೆ ಮಾತನಾಡಿ, ಕೈವ್ನ ಹಲವಾರು ಸ್ಥಳಗಳಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ನಾಗರಿಕರು ತಮ್ಮ ದೇಶವನ್ನು ಉಳಿಸಲು ಶಸ್ತ್ರಾಸ್ತ್ರಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments